ಸಿದ್ದರಾಮಯ್ಯ 
ರಾಜ್ಯ

'ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ'

ಬೆಂಗಳೂರಿನ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವುದು ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ. ಈ ಕೃತ್ಯ ಎಸಗಿದ ದುಷ್ಕರ್ಮಿಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವುದು ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ. ಈ ಕೃತ್ಯ ಎಸಗಿದ ದುಷ್ಕರ್ಮಿಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಕಿ ಹಚ್ಚಲು ಪ್ರಚೋದನೆ ನೀಡಿರುವ ದುಷ್ಟರನ್ನು ಪತ್ತೆ ಹಚ್ಚಿ ತಕ್ಷಣ ಬಂಧಿಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರ ವಯ್ಯಾಲಿಕಾವಲ್‌ನಲ್ಲಿರುವ ಕಮ್ಯೂನಿಸ್ಟ್‌ ಪಕ್ಷದ ರಾಜ್ಯ ಕಚೇರಿ ಎದುರು ನಿಲ್ಲಿಸಿದ ಬೈಕ್ ಗಳಿಗೆ ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ ಕಿಡಿಗೇಡಿಗಳು ಪರಾರಿಯಾಗಿದ್ದರು.

ನಿನ್ನೆ ರಾತ್ರಿ 1 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ನಾಲ್ಕು ಜನರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT