ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಮಾಲ್ ನಲ್ಲೇ ಸೀಮೆಎಣ್ಣೆ ಸುರಿದುಕೊಂಡು ಯುವತಿ ಆತ್ಮಹತ್ಯೆ

ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ ಸೀಮೆಎಣ್ಣೆ ಸುರಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ.

ಕಲಬುರಗಿ: ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ ಸೀಮೆಎಣ್ಣೆ ಸುರಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ.

ನಗರದ ಸೂಪರ್ ಮಾರ್ಕೆಟ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಈ ಘಟನೆ ನಡೆದಿದೆ.

ನಗರದ ಎಂಎಸ್ ಕೆ ನಿವಾಸಿ ನಾಗರತ್ನ ಹಿರೇಮಠ್ (20) ಮೃತ ಯುವತಿ.

ಮಾಲ್‌ನಲ್ಲಿರುವ ವಿಜಯಲಕ್ಷ್ಮಿ ಸಾರಿ ಸೆಂಟರ್‌ನಲ್ಲಿ ಮೃತ ನಾಗರತ್ನ‌ ಕೆಲಸ ಮಾಡಿಕೊಂಡಿದ್ದರು. ಶಾಪ್‌ನ ಶೌಚಾಲಯದಲ್ಲೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧಿಸಿದಂತೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT