ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಲಿವ್ ಇನ್ ಪಾರ್ಟನರ್ ಚಿನ್ನಾಭರಣ ಕದ್ದು ಪರಾರಿಯಾದ ಭೂಪ!  

ಲಿವಿಂಗ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಪಾರ್ಟನರ್ ನ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ.

ಬೆಂಗಳೂರು: ಲಿವಿಂಗ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಪಾರ್ಟನರ್ ನ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ.

ಮಲ್ಲತ್ತಹಳ್ಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಂಧ್ಯಾ (ಹೆಸರು ಬದಲಿಸಲಾಗಿದೆ) ನಯನ್ ಅಹ್ಮದ್ ಎಂಬಾತನ ಜೊತೆ ಲಿವಿಂಗ್ ರಿಲೇಶನ್ ಶಿಪ್ ಹೊಂದಿದ್ದಾರೆ. ನಯನ್ ಅಹ್ಮದ್ ಸಂಧ್ಯಾ ಬಗ್ಗೆ ಎಲ್ಲವನ್ನು ತಿಳಿದುಕೊಂಡಿದ್ದ,  ಆಕೆ ಶಿವಾನಂದ ಸರ್ಕಲ್ ನಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.

ಆಕೆಯ ಬಳಿ ಎಷ್ಟು ಹಣವಿದೆ, ಎಷ್ಟು ಚಿನ್ನಾಭರಣವಿದೆ ಎಂಬದು ನಯನ್ ಅಹ್ಮದ್ ಗೆ ತಿಳಿದಿತ್ತು. 5 ವರ್ಷದಿಂದ ನಯನ್ ಜೊತೆ ಸಂಧ್ಯಾ ವಾಸಿಸುತ್ತಿದ್ದರು, ನವೆಂಬರ್ 30 ರಿಂದ ತನ್ನ ಸಂಗಾತಿ ಮನೆಗೆ ಬರುತ್ತಿಲ್ಲ, ಸುಮಾರು 12.5 ಲಕ್ಷ ರು ಮೌಲ್ಯದ ಚಿನ್ನಾಭರಣ ಹಾಗೂ ನಗದು ತೆಗೆದುಕೊಂಡು ಹೋಗಿರುವುದಾಗಿ ಅನ್ನಫೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ,.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT