ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಲಿವ್ ಇನ್ ಪಾರ್ಟನರ್ ಚಿನ್ನಾಭರಣ ಕದ್ದು ಪರಾರಿಯಾದ ಭೂಪ!  

ಲಿವಿಂಗ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಪಾರ್ಟನರ್ ನ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ.

ಬೆಂಗಳೂರು: ಲಿವಿಂಗ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಪಾರ್ಟನರ್ ನ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ.

ಮಲ್ಲತ್ತಹಳ್ಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಂಧ್ಯಾ (ಹೆಸರು ಬದಲಿಸಲಾಗಿದೆ) ನಯನ್ ಅಹ್ಮದ್ ಎಂಬಾತನ ಜೊತೆ ಲಿವಿಂಗ್ ರಿಲೇಶನ್ ಶಿಪ್ ಹೊಂದಿದ್ದಾರೆ. ನಯನ್ ಅಹ್ಮದ್ ಸಂಧ್ಯಾ ಬಗ್ಗೆ ಎಲ್ಲವನ್ನು ತಿಳಿದುಕೊಂಡಿದ್ದ,  ಆಕೆ ಶಿವಾನಂದ ಸರ್ಕಲ್ ನಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.

ಆಕೆಯ ಬಳಿ ಎಷ್ಟು ಹಣವಿದೆ, ಎಷ್ಟು ಚಿನ್ನಾಭರಣವಿದೆ ಎಂಬದು ನಯನ್ ಅಹ್ಮದ್ ಗೆ ತಿಳಿದಿತ್ತು. 5 ವರ್ಷದಿಂದ ನಯನ್ ಜೊತೆ ಸಂಧ್ಯಾ ವಾಸಿಸುತ್ತಿದ್ದರು, ನವೆಂಬರ್ 30 ರಿಂದ ತನ್ನ ಸಂಗಾತಿ ಮನೆಗೆ ಬರುತ್ತಿಲ್ಲ, ಸುಮಾರು 12.5 ಲಕ್ಷ ರು ಮೌಲ್ಯದ ಚಿನ್ನಾಭರಣ ಹಾಗೂ ನಗದು ತೆಗೆದುಕೊಂಡು ಹೋಗಿರುವುದಾಗಿ ಅನ್ನಫೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ,.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT