ಬಸವರಾಜ ಬೊಮ್ಮಾಯಿ 
ರಾಜ್ಯ

ಮಂಗಳೂರು ಗಲಭೆ ಪೂರ್ವ ಯೋಜಿತ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ 

ಮಂಗಳೂರು ಗಲಭೆ ಪೂರ್ವ ಯೋಜಿತವೇ? ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಪ್ರಕಾರ ಹೌದು, ಗಲಭೆಗೆ ಮುನ್ನ ಸಾಕಷ್ಟು ಯೋಜನೆ ಹಾಕಿಕೊಂಡು ಕೇರಳದಿಂದ ಜನರನ್ನು ಕರೆದುಕೊಂಡು ಬಂದು ಪಿತೂರಿ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಮಂಗಳೂರು ಗಲಭೆ ಪೂರ್ವ ಯೋಜಿತವೇ? ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಪ್ರಕಾರ ಹೌದು, ಗಲಭೆಗೆ ಮುನ್ನ ಸಾಕಷ್ಟು ಯೋಜನೆ ಹಾಕಿಕೊಂಡು ಕೇರಳದಿಂದ ಜನರನ್ನು ಕರೆದುಕೊಂಡು ಬಂದು ಪಿತೂರಿ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.


ತಮ್ಮ ಹೇಳಿಕೆಗೆ ಪೂರಕವಾಗಿ ಬೊಮ್ಮಾಯಿಯವರು ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೊ ತೋರಿಸುತ್ತಾರೆ. ಗಲಭೆಕೋರರು ಕಲ್ಲುಗಳನ್ನು ಗೂಡ್ಸ್ ರಿಕ್ಷಾದಲ್ಲಿ ತಂದು ತಮ್ಮ ಮುಖಗಳಿಗೆ ಮುಖವಾಡ ಹಾಕಿಕೊಂಡು ಸಿಸಿಟಿವಿ ಕ್ಯಾಮರಾಗಳಿಗೆ ಹಾನಿ ಮಾಡಿ ನಿರ್ಮಾಣ ಸ್ಥಳದಿಂದ ಇಟ್ಟಿಗೆಗಳನ್ನು ತಂದು ಆಸ್ಪತ್ರೆ ಆವರಣದಿಂದ ಕಲ್ಲು ತೂರಾಟ ಮಾಡಿದ್ದಾರೆ. ಮೊಲೊಟೊವ್ ಕಾಕ್ಟೈಲ್ ಗಳನ್ನು ಬಳಸಿದ್ದಾರೆ. ಇವುಗಳನ್ನೆಲ್ಲಾ ನೋಡಿದರೆ ಈ ಗಲಭೆ ಮಾಡಲು ಎರಡು-ಮೂರು ದಿನ ಹಿಂದೆಯೇ ಯೋಜನೆ ನಡೆಸಿದ್ದರು ಎಂಬುದು ಗೊತ್ತಾಗುತ್ತದೆ ಎಂದರು.


ಕೆಲ ವರ್ಷಗಳ ಹಿಂದೆ ಕೊಡಗಿನಲ್ಲಿ ಟಿಪ್ಪು ವಿರೋಧಿ ಪ್ರತಿಭಟನೆ, ಗಲಭೆ ನಡೆದ ವೇಳೆ ಬಿಜೆಪಿ ಆಗ ವಿರೋಧ ಪಕ್ಷದ ಸ್ಥಾನದಲ್ಲಿತ್ತು. ಆಗ ಸಹ ಗಲಭೆ ನಡೆಸಿದವರು ಕೇರಳದಿಂದ ಬಂದವರು ಎಂದು ಬಿಜೆಪಿ ಆರೋಪಿಸಿತ್ತು. ಓರ್ವ ಮೃತಪಟ್ಟಿದ್ದರು. ಹಿಂಸೆ ನಡೆಸಿರುವ ಸಾಕ್ಷಿ ಇರುವಾಗ ಪೊಲೀಸ್ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರು ಮುಗ್ಧರು ಎಂದು ಹೇಗೆ ಹೇಳುತ್ತೀರಿ ಎಂದು ಬೊಮ್ಮಾಯಿ ಕೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT