ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಗ್ರಹಣದ ವೇಳೆ ಉಪಾಹಾರ ಆಯೋಜಿಸಿದ ಮೂಢನಂಬಿಕೆ ವಿರೋಧಿ ಒಕ್ಕೂಟ

ಪೌರತ್ವ ಕಾಯ್ದೆ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿದ್ದ ಟೌನ್ ಹಾಲ್ ಬಳಿ ಗುರುವಾರ ವಿಭಿನ್ನ ಹೋರಾಟವೊಂದನ್ನು ನಡೆಸಲಾಗಿದೆ. ಸೂರ್ಯಗ್ರಹಣದ ವೇಳೆ ಜನರಲ್ಲಿನ ಮೂಢನಂಬಿಕೆಯನ್ನು ಹೋಗಲಾಡಿಸಲು ಮೂಢನಂಬಿಕೆ ವಿರೋಧಿ ಒಕ್ಕೂಟ ಉಪಾಹಾರ ಆಯೋಜಿಸಿದೆ. 

ಬೆಂಗಳೂರು: ಪೌರತ್ವ ಕಾಯ್ದೆ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿದ್ದ ಟೌನ್ ಹಾಲ್ ಬಳಿ ಗುರುವಾರ ವಿಭಿನ್ನ ಹೋರಾಟವೊಂದನ್ನು ನಡೆಸಲಾಗಿದೆ. ಸೂರ್ಯಗ್ರಹಣದ ವೇಳೆ ಜನರಲ್ಲಿನ ಮೂಢನಂಬಿಕೆಯನ್ನು ಹೋಗಲಾಡಿಸಲು ಮೂಢನಂಬಿಕೆ ವಿರೋಧಿ ಒಕ್ಕೂಟ ಉಪಾಹಾರ ಆಯೋಜಿಸಿದೆ. 

ನೈಸರ್ಗಿಕವಾಗಿ ಆಗುವಂಹತ ಸೂರ್ಯಗ್ರಹಣದ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಹಣ್ಣು, ಚುರುಮುರಿ, ಬಿಸಿಬೇಳೆ ಬಾತ್, ಇಡ್ಲಿ, ವಡೆ ಸಮೋಸವನ್ನು ನೀಡಲಾಗುತ್ತಿದೆ. 

ಈ ನಡುವೆ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಗ್ರಹಣದ ವೇಳೆ ಎಲ್ಲಾ ದೇಗುಲಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ. 1980ರ ವೇಳೆ ಸೂರ್ಯಗ್ರಹಣ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕ ರಜೆ ಘೋಷಣೆ ಮಾಡುತ್ತಿತ್ತು. ಇದೀಗ ಖಾಸಗಿ ಶಾಲೆಗಳು ಸೂರ್ಯಗ್ರಹಣ ಹಿನ್ನೆಲೆಯಲ್ಲಿ ತನ್ನ ವೇಳಾಪಟ್ಟಿಯನ್ನು ಬದಲಿಸಿಕೊಂಡಿದ್ದು, ಗ್ರಹಣ ಪೂರ್ಣಗೊಂಡ ಬಳಿಕ ಅಂದರೆ ಮಧ್ಯಾಹ್ನದ ವೇಳೆಗೆ ಶಾಲೆಗೆ ಬರುವಂತೆ ಮಕ್ಕಳಿಗೆ ಸೂಚಿಸಿವೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT