ಶೃಂಗೇರಿ ದೇವಾಲಯಕ್ಕೆ ಸಿಜೆಐ ಅರವಿಂದ್ ಬೋಬ್ಡೆ ಭೇಟಿ 
ರಾಜ್ಯ

ಶೃಂಗೇರಿ ದೇವಾಲಯಕ್ಕೆ ಸಿಜೆಐ ಅರವಿಂದ್ ಬೋಬ್ಡೆ ಭೇಟಿ

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಬೋಬ್ಡೆ ಡಿ.26 ರಂದು ಶೃಂಗೇರಿಗೆ ಭೇಟಿ ನೀಡಿದ್ದಾರೆ. 

ಶೃಂಗೇರಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಬೋಬ್ಡೆ ಡಿ.26 ರಂದು ಶೃಂಗೇರಿಗೆ ಭೇಟಿ ನೀಡಿದ್ದಾರೆ. 

ಮಧ್ಯಾಹ್ನ 3 ಗಂಟೆಗೆ ಆಗಮಿಸಿದ ಸಿಜೆಐ ಕ್ಷೇತ್ರದ ದೇವಿ ಶಾರದಾಂಬೆ ಹಾಗೂ ಉಭಯ ಜಗದ್ಗುರುಗಳ ದರ್ಶನ ಪಡೆದಿದ್ದಾರೆ. ಡಿ.26 ರಂದು ಶೃಂಗೇರಿ ಮಠದಲ್ಲೇ ವಾಸ್ತವ್ಯ ಹೂಡಲಿರುವ ಬೋಬ್ಡೆ, ಶುಕ್ರವಾರ ಬೆಳಗ್ಗೆ 8:30ಕ್ಕೆ ಮಂಗಳೂರಿನ ಮೂಲಕ ದೆಹಲಿಗೆ ತೆರಳಲಿದ್ದಾರೆ. 

ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿ ಗೌರಿ ಶಂಕರ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ಎಸ್ ಪಿ ಹರೀಶ್ ಪಾಂಡೆ, ಕರ್ನಾಟಕ ಹೈ ಕೋರ್ಟಿನ ರಿಜಿಸ್ಟ್ರಾರ್, ಚಿಕ್ಕಮಗಳೂರು ಹಾಗೂ ಶೃಂಗೇರಿ ನ್ಯಾಯಾಲಯದ ನ್ಯಾಯಮೂರ್ತಿಗಳು ಅರವಿಂದ್ ಬೋಬ್ಡೆ ಅವರ ಜೊತೆಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ರಷ್ಯಾ ಬಿಟ್ಟು ವೆನೆಜುವೆಲಾದಿಂದ ಭಾರತ ತೈಲ ಖರೀದಿಸಲಿದೆ" - ಟ್ರಂಪ್ ಹೇಳಿಕೆ ಬಗ್ಗೆ ರಷ್ಯಾ ಹೇಳಿದ್ದೇನು?

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಆಂಥ್ರೊಪಿಕ್‌ನ ಹೊಸ AI ಟೂಲ್ ನಿಂದ ಭಾರತೀಯ ಐಟಿ ಷೇರುಗಳ ಕುಸಿತ

'ಜವಾಬ್ದಾರಿಯಿಂದ ಪ್ರಧಾನಿ ಮೋದಿ ನುಣುಚಿಕೊಂಡರು': ಸಂಸತ್ ಹೊರಗೆ ನರವಾಣೆ ಆತ್ಮಚರಿತ್ರೆ ಪ್ರದರ್ಶಿಸಿದ Rahul Gandhi; Video

ಮಾತು ನಿಲ್ಲಿಸಿದ್ದಕ್ಕೆ ಪ್ರೇಮಿಯನ್ನು ಇರಿದುಕೊಂದ ಮಹಿಳೆ!

SCROLL FOR NEXT