ಸಂಗ್ರಹ ಚಿತ್ರ 
ರಾಜ್ಯ

ವಿದ್ಯಾರ್ಥಿಗೆ ಕರೆಂಟ್ ಶಾಕ್, 3 ಶಿಕ್ಷಕರಿಗೆ ಅಮಾನತಿನ ಶಾಕ್!

ಶಾಲಾ ವಿದ್ಯಾರ್ಥಿಯೊಬ್ಬ ಪಂಪ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದಿತ್ತು. ಈ ಸಂಬಂಧ ಶಾಲೆಯ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಬಾಗಲಕೋಟೆ: ಶಾಲಾ ವಿದ್ಯಾರ್ಥಿಯೊಬ್ಬ ಪಂಪ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದಿತ್ತು. ಈ ಸಂಬಂಧ ಶಾಲೆಯ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. 
ಜನವರಿ 23ರಂದ ಈ ಪ್ರಕರಣ ನಡೆದಿದ್ದು ಶಾಲೆಯ ಶಿಕ್ಷಕರು 9 ವರ್ಷದ ವಿದ್ಯಾರ್ಥಿ ಬಸವರಾಜು ಪಿ ಎಂಬಾತನಿಗೆ ಶಾಲೆಯ ಸಮಯದಲ್ಲಿ ಶೌಚಾಲಯವನ್ನು ಶುಚಿಗೊಳಿಸುವಂತೆ ಹೇಳಿದ್ದರು. ಅಂತೆ ಬಸವರಾಜು ಪಂಪ್ ಅನ್ನು ಆಫ್ ಮಾಡುವಾಗ ಕರೆಂಟ್ ಶಾಕ್ ಹೊಡೆದಿತ್ತು. ಕೂಡಲೇ ವಿದ್ಯಾರ್ಥಿಯನ್ನು ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
ಬಸವರಾಜನನ್ನು ಪರೀಕ್ಷಿಸಿದ ವೈದ್ಯರು ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಶಿಕ್ಷಕರಿಗೆ ತಿಳಿಸಿದ್ದು ಆ ಬಳಿಕ ಶಿಕ್ಷಕರು ಈ ವಿಷಯವನ್ನು ಬಾಲಕನ ಪೋಷಕರಿಗೆ ತಿಳಿಸಿದ್ದರು. ಇದೇ ವಿಚಾರವಾಗಿ ಪೋಷಕರು ಬಿಇಒ ಅಧಿಕಾರಿಗೆ ದೂರು ನೀಡಿದ್ದು ಈ ದೂರಿನನ್ವಯ ಮೂವರು ಶಿಕ್ಷಕರನ್ನು ಅಮಾನತುಗೊಳಿಸಿದ್ದು ತನಿಖೆಗೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT