ಸಿದ್ದರಾಮಯ್ಯ-ನಿರಂಜನಾನಂದಪುರಿ ಸ್ವಾಮೀಜಿ 
ರಾಜ್ಯ

ಸಿದ್ದರಾಮಯ್ಯನವರನ್ನು ಸೋಲಿಸಿದ್ದಕ್ಕೇ ಕೊಡಗಿನಲ್ಲಿ ಜಲಪ್ರಳಯ: ನಿರಂಜನಾನಂದಪುರಿ ಸ್ವಾಮೀಜಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸಿದ್ದರ ಪರಿಣಾಮ ಕೊಡಗಿನಲ್ಲಿ ಜಲಪ್ರಳಯವಾಗಿದೆ ಎಂದು ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು ಹೇಳಿದ್ದಾರೆ.

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸಿದ್ದರ ಪರಿಣಾಮ ಕೊಡಗಿನಲ್ಲಿ ಜಲಪ್ರಳಯವಾಗಿದೆ ಎಂದು ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು ಹೇಳಿದ್ದಾರೆ. 
ಮೈಸೂರಿನಲ್ಲಿ ಕನಕ ಭವನ ಉದ್ಘಾಟನೆ ವೇಳೆ ಮಾತನಾಡಿದ ಅವರು, ಹಾಲುಮತ ಸಮಾಜದ ನಾಯಕರು ಸಮಾಜದ ಅಭಿವೃದ್ಧಿ, ಏಳಿಗೆಗಾಗಿ ದುಡಿದರು. ಅವರಿಗೆ ಅನ್ಯಾಯವಾದ ಸಂದರ್ಭದಲ್ಲಿ ಪ್ರಕೃತಿ ಮುನಿಸಿಕೊಂಡು ತನ್ನ ಆರ್ಭಟ ಪ್ರದರ್ಶಿಸಿತ್ತು ಎಂದರು.
ಈ ವಿಷಯವನ್ನು ಅಂದೆ ನಾನು ಹೇಳಬೇಕೆಂದುಕೊಂಡಿದ್ದೆ ಆದರೆ ಆಗ ನನಗೆ ಸೂಕ್ತ ವೇದಿಕೆ ಸಿಕ್ಕಿರಲಿಲ್ಲ. ಇಂದು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಹೀಗಾಗಿ ಸಿದ್ದರಾಮಯ್ಯ ಸೇರಿ ನಮ್ಮ ಸಮಾಜದ ಯಾವುದೇ ನಾಯಕರ ಬಗ್ಗೆ ಹೀನಾಯವಾಗಿ ಮಾತನಾಡಬಾರದು ಎಂದು ಸ್ವಾಮೀಜಿಗಳು ಸಿದ್ದರಾಮಯ್ಯ ವಿರೋಧಿಗಳಿಗೆ ಸಂದೇಶ ರವಾನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT