ಸರ್ದಾರ್ ಪಟೇಲ್ ರಲ್ಲಿ ನೋಡುತ್ತಿದ್ದ ವ್ಯಕ್ತಿತ್ವವನ್ನೇ ಜನ ಮೋದಿಯಲ್ಲಿ ಕಾಣುತ್ತಿದ್ದಾರೆ: ಯಡಿಯೂರಪ್ಪ 
ರಾಜ್ಯ

ಸರ್ದಾರ್ ಪಟೇಲ್ ರಲ್ಲಿ ನೋಡುತ್ತಿದ್ದ ವ್ಯಕ್ತಿತ್ವವನ್ನೇ ಜನ ಮೋದಿಯಲ್ಲಿ ಕಾಣುತ್ತಿದ್ದಾರೆ: ಯಡಿಯೂರಪ್ಪ

ಸರ್ದಾರ್ ಪಟೇಲ್ ರಲ್ಲಿ ನೋಡುತ್ತಿದ್ದ ವ್ಯಕ್ತಿತ್ವವನ್ನೇ ಜನ ಮೋದಿಯಲ್ಲಿ ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿ: ಸರ್ದಾರ್ ಪಟೇಲ್ ರಲ್ಲಿ ನೋಡುತ್ತಿದ್ದ ವ್ಯಕ್ತಿತ್ವವನ್ನೇ ಜನ ಮೋದಿಯಲ್ಲಿ ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ಪ್ರಧಾನಿ ಮೋದಿ ಇಂದು ಹುಬ್ಬಳ್ಳಿಗೆ ಆಗಮಿಸಿ ಇಲ್ಲಿನ ಕೆ.ಎಲ್.ಇ ಕಾಲೇಜು ಮೈದಾನದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಯಡಿಯೂರಪ್ಪ ಮೋದಿ ಅವರಿಗೆ ಸರಿಸಾಟಿ ಇರುವ ನಾಯಕ ದೇಶದಲ್ಲಿ ಇನ್ನೊಬ್ಬರಿಲ್ಲ ಎಂದರು.
ರೈತರ ಖಾತೆಗೆ ಹಣ ಸೇರಿ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದ ಹಲವು ಯೋಜನೆಗಳನ್ನು ಯಡಿಯೂರಪ್ಪ ಪ್ರಸ್ತಾಪಿಸಿ ಮೋದಿಯನ್ನು ಹೊಗಳಿದ್ದಾರೆ.
ಇದೇ ವೇಳೆ ಕುಮಾರಸ್ವಮಿ ಸಮ್ಮಿಶ್ರ ಸರ್ಕಾರವನ್ನು ಟೀಕಿಸಿದ ಯಡಿಯೂರಪ್ಪ "ರಾಜ್ಯದ ಪ್ರತಿ ನಾಗರಿಕರ ಮೇಲೆ ಈ ಸರ್ಕಾರ ಐವತ್ತು ಸರ್ಕಾರ ರು. ಸಾಲ ಹೇರಿಕೆ ಮಾಡಿದೆ. ರೈತರ ಸಾಲ ಮನ್ನಾ ಮಾಡುವೆನೆಂದು ಹೇಳುತ್ತಲೇ ಅವರು ಆರು ತಿಂಗಳಿಗೆ ಹೆಚ್ಚು ಕಾಲ ತಳ್ಳುತ್ತಾ ಬಂದಿದ್ದಾರೆ" ಎಂದರು.
ಮೋದಿ ಭಾಷಣ ಕೇಳಲು ಮೈದಾನದ ತುಂಬಾ ಲಕ್ಷ ಲಕ್ಷ ಸಂಖ್ಯೆಯ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಸೇರಿರುವುದು ಕಂಡು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT