ಸೋಮಯಾಗಕ್ಕಾಗಿ ಸಿದ್ಧತೆ 
ರಾಜ್ಯ

7 ದಿನಗಳ ಕಾಲ ನಡೆಯುವ ಸೋಮಯಾಗಕ್ಕೆ ಸಜ್ಜಾಗುತ್ತಿದೆ ಕಾಸರಗೋಡು

ಕೊಂಡೆವೂರು ನಿತ್ಯಾನಂದ ಯೋಗಾಶ್ರಮದಲ್ಲಿ ಫೆ. 18ರಿಂದ 24ರ ತನಕ ನಡೆಯಲಿರುವ ಅತಿರಾತ್ರ ಸೋಮಯಾಗಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ....

ಮಂಗಳೂರು:  ಕೊಂಡೆವೂರು ನಿತ್ಯಾನಂದ ಯೋಗಾಶ್ರಮದಲ್ಲಿ ಫೆ. 18ರಿಂದ 24ರ ತನಕ ನಡೆಯಲಿರುವ ಅತಿರಾತ್ರ ಸೋಮಯಾಗಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ.
ಜ. 20 ರಂದು ಸಂಜೆ ಮುಲುಂಡ್‌ನ‌ ನವೋದಯ ವಿದ್ಯಾಲಯದ ಸಭಾಗೃಹದಲ್ಲಿ ಫೆ. 18 ರಿಂದ ಸಪ್ತಾಹವಾಗಿ ಕೊಂಡೆವೂರುನಲ್ಲಿ ಜರಗುವ "ವಿಶ್ವಜಿತ್‌ ಅತಿರಾತ್ರ ಸೋಮಯಾಗ' ನಿಮಿತ್ತ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮುಂಬಯಿ ಸಮಿತಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಪ್ರಧಾನ ಅಭ್ಯಾಗತರಾಗಿ ಉಪಸ್ಥಿತರಿದ್ದರು.
ಯಾಗಕ್ಕಾಗಿ 7 ಸಾವಿರ ಅಡಿ ಪೆಂಡಾಲ್ ಹಾಕಲಾಗುತ್ತಿದೆ. ಲೋಕ ಕಲ್ಯಾಣಕ್ಕಾಗಿ ನಡೆಯುತ್ತಿರುವ ಈ ಯಾಗದಲ್ಲಿ ಸೋಮರಸ ಪ್ರಮುಖವಾಗಿ ನೀಡಲಾಗುತ್ತದೆ.ಪುರಾತನ ಸಂಪ್ರದಾಯದಂತೆ ಈ ಪದ್ಧತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ,. ಒಂದು ವಾರಗಳ ಕಾಲ ನಡೆಯುವ ಈ ಯಾಗದಲ್ಲಿ ಕೇಂದ್ರ ಸಚಿವ ಡಿವಿ ಸದಾನಂದಗೌಡ, ಮಾಜಿ ಸಿಎಂ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT