ಸೋಮಯಾಗಕ್ಕಾಗಿ ಸಿದ್ಧತೆ 
ರಾಜ್ಯ

7 ದಿನಗಳ ಕಾಲ ನಡೆಯುವ ಸೋಮಯಾಗಕ್ಕೆ ಸಜ್ಜಾಗುತ್ತಿದೆ ಕಾಸರಗೋಡು

ಕೊಂಡೆವೂರು ನಿತ್ಯಾನಂದ ಯೋಗಾಶ್ರಮದಲ್ಲಿ ಫೆ. 18ರಿಂದ 24ರ ತನಕ ನಡೆಯಲಿರುವ ಅತಿರಾತ್ರ ಸೋಮಯಾಗಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ....

ಮಂಗಳೂರು:  ಕೊಂಡೆವೂರು ನಿತ್ಯಾನಂದ ಯೋಗಾಶ್ರಮದಲ್ಲಿ ಫೆ. 18ರಿಂದ 24ರ ತನಕ ನಡೆಯಲಿರುವ ಅತಿರಾತ್ರ ಸೋಮಯಾಗಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ.
ಜ. 20 ರಂದು ಸಂಜೆ ಮುಲುಂಡ್‌ನ‌ ನವೋದಯ ವಿದ್ಯಾಲಯದ ಸಭಾಗೃಹದಲ್ಲಿ ಫೆ. 18 ರಿಂದ ಸಪ್ತಾಹವಾಗಿ ಕೊಂಡೆವೂರುನಲ್ಲಿ ಜರಗುವ "ವಿಶ್ವಜಿತ್‌ ಅತಿರಾತ್ರ ಸೋಮಯಾಗ' ನಿಮಿತ್ತ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮುಂಬಯಿ ಸಮಿತಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಪ್ರಧಾನ ಅಭ್ಯಾಗತರಾಗಿ ಉಪಸ್ಥಿತರಿದ್ದರು.
ಯಾಗಕ್ಕಾಗಿ 7 ಸಾವಿರ ಅಡಿ ಪೆಂಡಾಲ್ ಹಾಕಲಾಗುತ್ತಿದೆ. ಲೋಕ ಕಲ್ಯಾಣಕ್ಕಾಗಿ ನಡೆಯುತ್ತಿರುವ ಈ ಯಾಗದಲ್ಲಿ ಸೋಮರಸ ಪ್ರಮುಖವಾಗಿ ನೀಡಲಾಗುತ್ತದೆ.ಪುರಾತನ ಸಂಪ್ರದಾಯದಂತೆ ಈ ಪದ್ಧತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ,. ಒಂದು ವಾರಗಳ ಕಾಲ ನಡೆಯುವ ಈ ಯಾಗದಲ್ಲಿ ಕೇಂದ್ರ ಸಚಿವ ಡಿವಿ ಸದಾನಂದಗೌಡ, ಮಾಜಿ ಸಿಎಂ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT