ಸಾಂದರ್ಭಿಕ ಚಿತ್ರ 
ರಾಜ್ಯ

ವಂಚನೆಗೆ ವಿಧಾನಸೌಧವೇ ಅಡ್ಡಾ: ಗೋಡಂಬಿ ಉದ್ಯಮಿಗೆ ಪಂಗನಾಮ, ಮಾಜಿ ಶಾಸಕನ ಮಗ, ಮೊಮ್ಮಗ ಬಂಧನ

ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಮಾಜಿ ಶಾಸಕನ ಮಗ ಮತ್ತು ಮೊಮ್ಮಗ ಸೇರಿ ಹಲವರನ್ನು ಬಂಧಿಸಿದ್ದಾರೆ....

ಬೆಂಗಳೂರು: ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಮಾಜಿ ಶಾಸಕನ ಮಗ ಮತ್ತು ಮೊಮ್ಮಗ ಸೇರಿ ಹಲವರನ್ನು ಬಂಧಿಸಿದ್ದಾರೆ.
100 ಕೋಟಿ ರು ಸಾಲ ನೀಡುವುದಾಗಿ ಭರವಸೆ ನೀಡಿ ಉದ್ಯಮಿಯಿಂದ 1.12 ಕೋಟಿ ಹಣ ಪಡೆದು ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಪೊಲೀಸರು, ಶೇಷಾದ್ರಿಪುರಂ ನಿವಾಸಿ ಪಿ. ಕಾರ್ತಿಕೇಯನ್ ಹಾಗೂ ಆತನ ಪುತ್ರ ಸ್ವರೂಪ್  ಕಾರ್ತಿಕೇಯನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ತಿಕೇಯನ್ ತಂದೆ ಪಳನಿಯಪ್ಪನ್ 1950 ರಲ್ಲಿ ಶಿವಾಜಿ ನಗರ ಶಾಸಕರಾಗಿದ್ದರು, ದಾರುದಾರ ರಮೇಶ್  ಗೋಡಂಬಿ ಉದ್ಯಮ ಆರಂಭಿಸಲು 100 ಕೋಟಿ ರು ಸಾಲ ಬಯಸಿದ್ದರು. ಅವರು ಕಾರ್ತಿಕೇಯನ್  ಭೇಟಿ ಮಾಡಿದರು, ಆರೋಪಿ ಕಾರ್ತಿಕೇಯನ್ ತನಗೆ ಸರ್ಕಾರಿ ಅಧಿಕಾರಿಗಳ ಜೊತೆ ಸಂಪರ್ಕವಿದ್ದು, ಕಡಿಮೆ ಬಡ್ಡಿಗೆ ಸಾಲ ಕೊಡಿಸುವುದಾಗಿ ಭರವಸೆ ನೀಡಿದ್ದ.
ಈ ಹಿನ್ನೆಲೆಯಲ್ಲಿ ರಮೇಶ್, 1.12 ಕೋಟಿ ರು ಹಣವನ್ನು ಸ್ವರೂಪ್ ಗೆ ನೀಡಿದ್ದರು, ಆದರೆ ಹಣ ಪಡೆದ ನಂತರ ಆರೋಪಿಗಳು ಸಂಪರ್ಕಕ್ಕೆ ಸಿಗಲಿಲ್ಲ, ರಮೇಶ್ ದೂರಿನ ಅನ್ವಯ ಆರೋಪಿಗಳನ್ನು ಬಂಧಿಸಿದ ಪೊಲೀಸರು ಅವರಿಂದ 40 ಲಕ್ಷ ರು. ಹಣ ಜಪ್ತಿ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT