ಚಿಕ್ಕಮಗಳೂರು: 80 ಅಡಿ ಕಂದಕಕ್ಕೆ ಉರುಳಿದ ಕಾರು, ಒಂದೇ ಕುಟುಂಬದ ನಾಲ್ವರ ದುರ್ಮರಣ 
ರಾಜ್ಯ

ಚಿಕ್ಕಮಗಳೂರು: 80 ಅಡಿ ಕಂದಕಕ್ಕೆ ಉರುಳಿದ ಕಾರು, ಒಂದೇ ಕುಟುಂಬದ ನಾಲ್ವರ ದುರ್ಮರಣ

: ವ್ಯಾಗನರ್ ಕಾರೊಂದು ಎಂಬತ್ತು ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆ ಕಳಸ ಸಮೀಪ ನಡೆದಿದೆ.

ಚಿಕ್ಕಮಗಳೂರು: ವ್ಯಾಗನರ್  ಕಾರೊಂದು ಎಂಬತ್ತು ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆ ಕಳಸ ಸಮೀಪ ನಡೆದಿದೆ.
ಮೂಡಿಗೆರೆ ತಾಲೂಕು ಕಳಸದ ಸಮೀಪ ಹಿರೇಬೈಲು ಗ್ರಾಮದಲ್ಲಿ ಸಂಭವಿಸಿದ ಘಟನೆಯಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರುಸ್ಥಳದಲ್ಲೇ ಸಾವನ್ನಪ್ಪಿದ್ದು ಇಇನ್ನಿಬ್ಬರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕಳಸ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರೆಲ್ಲರೂ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಮೂಲದವರೆನ್ನಲಾಗಿದ್ದು ಅವರೆಲ್ಲಾ ಯಕ್ಷಗಾನ ವೀಕ್ಷಣೆಗಾಗಿ ತೆರಳುತ್ತಿದ್ದರು ಎನ್ನಲಾಗಿದೆ. 
ಕಳಸ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT