ಹಂಪಿ ಸ್ಮಾರಕ 
ರಾಜ್ಯ

ಆರೋಪಿಗಳಿಂದ ಹಣ ಸಂಗ್ರಹಿಸಿ ಹಂಪಿ ಸ್ಮಾರಕ ಪುನರ್ ನಿರ್ಮಿಸಿ: ಕೋರ್ಟ್ ಆದೇಶ

ಹಂಪಿಯ ವಿಷ್ಣು ದೇವಾಲಯದ ಆವರಣದಲ್ಲಿರುವ ಸ್ಮಾರಕಗಳನ್ನು ಬೀಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕುಆರೋಪಿಗಳಿಂದ ಹಣ ಸಂಗ್ರಹಿಸಿ ಸ್ಮಾರಕಗಳನ್ನು ....

ಬಳ್ಳಾರಿ: ಹಂಪಿಯ ವಿಷ್ಣು ದೇವಾಲಯದ ಆವರಣದಲ್ಲಿರುವ ಸ್ಮಾರಕಗಳನ್ನು ಬೀಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ಕುಆರೋಪಿಗಳಿಂದ ಹಣ ಸಂಗ್ರಹಿಸಿ ಸ್ಮಾರಕಗಳನ್ನು ಪುನ್ ನಿರ್ಮಿಸುವಂತೆ ಹೊಸಪೇಟೆ ಜೆಎಂಎಫ್ ಸಿ ನ್ಯಾಯಾಲಯ ಆದೇಶಿಸಿದೆ.
ಮಧ್ಯಪ್ರದೇಶದ. ಆಯುಷ್,  ರಾಜಾ ಬಾಬು ಚೌಧರಿ, ರಾಜ್ ಆರ್ಯನ್, ಮತ್ತು  ಬಿಹಾರದ ರಾಕೇಶ್ ಕುಮಾರ್ ಚೌಧರಿ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ, ಬಂಧಿತ ಆರೋಪಿಗಳನ್ನು ಸ್ಮಾರಕ ಧ್ವಂಸಗೊಳಿಸಿದ ಸ್ಥಳಕ್ಕೆ ಕರೆದೊಯ್ದು ಪ್ರತಿ ಆರೋಪಿಯಿಂದ ತಲಾ 70 ಸಾವಿರ ರು ಹಣ ದಂಡವಾಗಿ ವಸೂಲಿ ಮಾಡುವಂತೆ ಜಡ್ಜ್ ಪೂರ್ಣಿಮಾ ಯಾಧವ್ ಆದೇಶಿಸಿದ್ದಾರೆ.
ಹಂಪಿಯಲ್ಲಿ ಬಿದ್ದ ಕಂಬಗಳನ್ನ ಯುವಕರನ್ನು ಕರೆದುಕೊಂಡು ಹೋಗಿ ಪುನ ಸ್ಥಾಪಿಸಲಾಗಿದೆ ಎಂದು ಹಂಪಿ ಮಿನಿ ಸರ್ಕಲ್ ನ ಪ್ರಾಚ್ಯ ಸಂಶೋಧನಾ ಇಲಾಖೆ ಡೆಪ್ಯುಟಿ ಸೂಪರಿಂಡೆಂಟ್ ಕಾಳಿಮುತ್ತು ತಿಳಿಸಿದ್ದಾರೆ.
ಫೆಬ್ರವರಿ 8 ರಂದು 4 ಆರೋಪಿಗಳನ್ನು ಬಂಧಿಸಲಾಗಿದೆ, ಆರೋಪಿಗಳಿಗೆ 1 ಲಕ್ಷದವರೆಗೆ ದಂಡ ಹಾಗೂ ಕನಿಷ್ಠ 2 ವರ್ಷ ಶಿಕ್ಷೆ ವಿಧಿಸಬಹುದಾಗಿದೆ ಎಂದಪ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT