ಸಾಂದರ್ಭಿಕ ಚಿತ್ರ 
ರಾಜ್ಯ

ಆಟೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಲೋಕಸಭೆ ಚುನಾವಣೆ ಮುಗಿಯುವವರೆಗೂ ದರ ಏರಿಕೆ ಇಲ್ಲ!

ಪ್ರಯಾಣ ಶುಲ್ಕ ಏರಿಸುವಂತೆ ಆಟೋ ಚಾಲಕರ ಸಂಘ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ...

ಬೆಂಗಳೂರು: ಪ್ರಯಾಣ ಶುಲ್ಕ ಏರಿಸುವಂತೆ ಆಟೋ ಚಾಲಕರ ಸಂಘ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಆಟೋ ಪ್ರಯಾಣ ಶುಲ್ಕ ಏರಿಕೆ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ,
ಲೋಕಸಭೆ ಚುನಾವಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ಆಟೋ ಪ್ರಯಾಣ ಶುಲ್ಕ ಏರಿಸಲು ಸಾಧ್ಯವಿಲ್ಲ ಎಂದು ವಿವಿಧ ಆಟೋ ಸಂಘಟನೆಗಳಿಗೆ ತಿಳಿಸಲಾಗಿದೆ. ಮೇ ತಿಂಗಳ ಒಳಗೆ ಯಾವುದೇ ಕಾರಣಕ್ಕೂ ಆಟೋ ಶುಲ್ಕದಲ್ಲಿ ಏರಿಕೆ ಇಲ್ಲ ಎಂದು ತಿಳಿಸಲಾಗಿದೆ.
ಶೀಘ್ರವೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ, ಈ ಕಾರಣಕ್ಕಾಗಿ ದರ ಏರಿಕೆ ಸಾಧ್ಯವಿಲ್ಲ ಎಂದು ಹೇಳಲಾಗಿದೆ, ಹಲವು ಅಂಕಿ ಅಂಶಗಳನ್ನು ಆಘಧಾರವಾಗಿಸಿಕೊಂಡು ದರ ನಿಗಧಿ ಮಾಡಲಾಗುತ್ತದೆ, ವಾಹನದ ಬೆಲೆ, ಇಂಧನ, ಚಾಲಕನ ಕೂಲಿ, ನಿರ್ವಹಣೆ ಸೇರಿದಂತೆ ಹಲವು ಮಾನದಂಡಗಳ ಆಧರಿಸಿ ದರ ನಿಗದಿ ಮಾಡಲಾಗುವುದು ಎಂದು ತಿಳಿದು ಬಂದಿದ.
ಸದ್ಯ ಆಟೋ ದರ ಕನ್ಷ್ಠ 25 ರು ಇದೆ, ಪ್ರತಿ ಕಿಮೀ ಗೆ 13 ರು  ಇದೆ. ಹೀಗಾಗಿ ಕನಿಷ್ಠ ದರ 30 ರು ಏರಿಸಿ, ಅದಾದ ನಂತರ ಪ್ರತಿ ಕಿಮೀ ಗೆ 15 ರು ಏರಿಸುವತೆ ಮನವಿ ಸಲ್ಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT