ಸಾಂದರ್ಭಿಕ ಚಿತ್ರ 
ರಾಜ್ಯ

ದೇಶ ಕಾಯುವ ಸೈನಿಕರೇ ಸತ್ತರೆ ನಮ್ಮನ್ನು ರಕ್ಷಿಸುವವರು ಯಾರು: ಗದಗ ಗ್ರಾಮಸ್ಥರ ಆತಂಕ

ಸುಮಾರು 4 ಸಾವಿರ ಜನಸಂಖ್ಯೆಯಿರುವ ಗದಗ ಜಿಲ್ಲೆ ಹಟಲಗೇರಿ ಗ್ರಾಮದಲ್ಲಿ ಸುಮಾರು 150 ಮಂದಿ ಸೈನಿಕರು ದೇಶ ಕಾಯಲು ತಮ್ಮ ಜೀವನನ್ನು ಮುಡುಪಾಗಿಟ್ಟಿದ್ದಾರೆ...

ಗದಗ: ಸುಮಾರು 4 ಸಾವಿರ ಜನಸಂಖ್ಯೆಯಿರುವ ಗದಗ ಜಿಲ್ಲೆ  ಹಟಲಗೇರಿ ಗ್ರಾಮದಲ್ಲಿ ಸುಮಾರು 150 ಮಂದಿ ಸೈನಿಕರು ದೇಶ ಕಾಯಲು ತಮ್ಮ ಜೀವನನ್ನು ಮುಡುಪಾಗಿಟ್ಟಿದ್ದಾರೆ.
ಈ ಗ್ರಾಮದ ಪ್ರತಿಯೊಂದು ರಸ್ತೆಯ ಎರಡು ಮನೆಗಳಲ್ಲಿ ಇಬ್ಬರು ಯೋಧರು ದೇಶ ಕಾಯುತ್ತಿದ್ದಾರೆ, ಬಿಎಸ್ ಎಫ್, ಸಿಎರ್ ಪಿಎಫ್ ಮತ್ತು, ಸೇನೆಗೆ ಸೇರಿಸುತ್ತಾರೆ. ಇದೊಂದು ಸಂಪ್ರದಾಯವಾಗಿ ನಡೆದುಕೊಂಡು ಬಂದಿದೆ.
ಪುಲ್ವಾಮ ದಾಳಿ ಬಗ್ಗೆ ಮಾತನಾಡಿರುವ ಇಲ್ಲಿನ ಜನ ತಮ್ಮ ಮಕ್ಕಳು ಹಾಗೂ ಮೊಮ್ಮಕ್ಕಳ ಬಗ್ಗೆ ಆತಂಕಗೊಂಡಿದ್ದಾರೆ. ಈ ಗ್ರಾಮದ ಯಲ್ಲಪ್ಪ ಮತ್ತು ನೀಲವ್ವ ದಂಪತಿಗೆ ನಾಲ್ಕು ಮಕ್ಕಳಿದ್ದು, ಅದರಲ್ಲಿ ಮೂವರು ಮಕ್ಕಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಸತ್ಯಪ್ಪ ಬೆಂಟೂರ್ ಕುಟುಂಬದ ಮೂವರು ಮಕ್ಕಳು ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ, ಪುಲ್ವಾಮಾ ದಾಳಿಯ ಸುದ್ದಿ ಈ ಗ್ರಾಮಸ್ಥರಿಗೆ ಆಘಾತ ತಂದಿದೆ, ದೇಶ ಕಾಯುವ ಸೈನಿಕರೇ ಸತ್ತರೆ ನಮ್ಮನ್ನು ರಕ್ಷಿಸುವವರು ಯಾರು, ನನ್ನ ಮಕ್ಕಳು ದೇಶದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ, ನಮ್ಮ ಮಕ್ಕಳ ಫೋನ್ ಕರೆ ಗಳಿಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಲಿಗೆ ಪ್ರಕರಣ: 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ಕೆನಡಾ ತನಿಖೆ, ಪಂಜಾಬ್‌ ಮೂಲದವರೇ ಹೆಚ್ಚು!

ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಭಕ್ತ ಸಾವು; ಪಾದಯಾತ್ರೆ ಸ್ಥಗಿತ!

ಧಾರವಾಡ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ಶವ ಬಿಸಾಡಿ ಹೋದ ದುಷ್ಕರ್ಮಿಗಳು!

ಹತ್ಯೆಗೆ ಸಂಚು ರೂಪಿಸಿದರೆ ಇರಾನ್ 'ಈ ಭೂಮಿ ಮೇಲಿಂದ ನಾಶವಾಗುತ್ತದೆ': Donal Trump

ಸನಾತನ ಧರ್ಮ ಕುರಿತ ಉದಯನಿಧಿ ಹೇಳಿಕೆ ದ್ವೇಷ ಭಾಷಣಕ್ಕೆ ಸಮ: ಹಿಂದೂ ಧರ್ಮದ ಮೇಲಿನ ಸ್ಪಷ್ಟ ದಾಳಿ; ಮದ್ರಾಸ್ ಹೈಕೋರ್ಟ್ ತಪರಾಕಿ

SCROLL FOR NEXT