ಅಮಿತ್ ಶಾ 
ರಾಜ್ಯ

ರಾಜ್ಯದ ಸೋಷಿಯಲ್ ಮೀಡಿಯಾ ಜವಾಬ್ದಾರಿ ಬಿಜೆಪಿ ಕೇಂದ್ರ ನಾಯಕರ ಸುಪರ್ದಿಗೆ!

ಭಾರತೀಯ ಜನತಾ ಪಕ್ಷ ಹೆಚ್ಚು ರಾಷ್ಟ್ರಮಟ್ಟದಲ್ಲೇ ಕೇಂದ್ರೀಕೃತವಾಗುತ್ತಿದೆ ಎಂಬ ಆರೋಪಗಳ ಮಧ್ಯೆಯೇ ರಾಜ್ಯಗಳ ಸಾಮಾಜಿಕ ಮಾಧ್ಯಮಗಳ ಹೊಣೆಗಾರಿಕೆಯನ್ನು ...

ಬೆಂಗಳೂರು: ಭಾರತೀಯ ಜನತಾ ಪಕ್ಷ ಹೆಚ್ಚು ರಾಷ್ಟ್ರಮಟ್ಟದಲ್ಲೇ ಕೇಂದ್ರೀಕೃತವಾಗುತ್ತಿದೆ ಎಂಬ ಆರೋಪಗಳ ಮಧ್ಯೆಯೇ ರಾಜ್ಯಗಳ ಸಾಮಾಜಿಕ ಮಾಧ್ಯಮಗಳ ಹೊಣೆಗಾರಿಕೆಯನ್ನು ಅಮಿತ್ ಶಾ ಕೇಂದ್ರ ನಾಯಕರಿಗೆ ನೀಡಿದ್ದಾರೆ.
ಪ್ರತಿ ರಾಜ್ಯದ ಸೋಷಿಯಲ್ ಮೀಡಿಯಾ ಘಟಕಗಳ ಕಾರ್ಯಕ್ರಮಗಳನ್ನು ಕೇಂದ್ರ ತಂಡ ನಿರ್ವಹಿಸಲಿದೆ. ಪ್ರಧಾನ ಮಂತ್ರಿ ಮೋದಿ ಪಾಲ್ಗೋಳ್ಳುವ ಪ್ರತಿ ರ್ಯಾಲಿಯ ವಿಡಿಯೋಗಳನ್ನು ಸ್ಥಳೀಯ ಭಾಷೆಯಲ್ಲೇ ವಾಯ್ಸ್ ರೆಕಾರ್ಡಿಂಗ್ ಮಾಡಿ ಹಾಗೂ ಎಡಿಟ್ ಮಾಡಿ ಆಯಾ ರಾಜ್ಯ ಘಟಕಗಳಿಗೆ ಕಳುಹಿಸಲಾಗುತ್ತದೆ. ಆ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡುವ ಕೆಲಸ ಮಾತ್ರ ಆಯಾ ರಾಜ್ಯಗಳ ಸೋಷಿಯಲ್ ಮೀಡಿಯಾ ಘಟಕದ ಕೆಲಸವಾಗಿದೆ ಎಂದು ಕರ್ನಾಟಕ ಸಾಮಾಜಿಕ ಘಟಕ ತಿಳಿಸಿದೆ.
ಪ್ರತಿಯೊಂದು ರಾಜ್ಯಗಳ ಟ್ವಿಟ್ಟರ್ ಅಕೌಂಟ್ ಚೆಕ್ ಮಾಡಿ ಬೇರೆ ರಾಜ್ಯಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಅತಿ ಹೆಚ್ಚಿನ ಕಾರ್ಯಕ್ಷಮತೆ ತೋರುವ ರಾಜ್ಯಗಳಿಗೆ ಕೇಂದ್ರ ಅಭಿನಂದನೆ ಸಲ್ಲಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT