ಅಮಿತ್ ಶಾ 
ರಾಜ್ಯ

ರಾಜ್ಯದ ಸೋಷಿಯಲ್ ಮೀಡಿಯಾ ಜವಾಬ್ದಾರಿ ಬಿಜೆಪಿ ಕೇಂದ್ರ ನಾಯಕರ ಸುಪರ್ದಿಗೆ!

ಭಾರತೀಯ ಜನತಾ ಪಕ್ಷ ಹೆಚ್ಚು ರಾಷ್ಟ್ರಮಟ್ಟದಲ್ಲೇ ಕೇಂದ್ರೀಕೃತವಾಗುತ್ತಿದೆ ಎಂಬ ಆರೋಪಗಳ ಮಧ್ಯೆಯೇ ರಾಜ್ಯಗಳ ಸಾಮಾಜಿಕ ಮಾಧ್ಯಮಗಳ ಹೊಣೆಗಾರಿಕೆಯನ್ನು ...

ಬೆಂಗಳೂರು: ಭಾರತೀಯ ಜನತಾ ಪಕ್ಷ ಹೆಚ್ಚು ರಾಷ್ಟ್ರಮಟ್ಟದಲ್ಲೇ ಕೇಂದ್ರೀಕೃತವಾಗುತ್ತಿದೆ ಎಂಬ ಆರೋಪಗಳ ಮಧ್ಯೆಯೇ ರಾಜ್ಯಗಳ ಸಾಮಾಜಿಕ ಮಾಧ್ಯಮಗಳ ಹೊಣೆಗಾರಿಕೆಯನ್ನು ಅಮಿತ್ ಶಾ ಕೇಂದ್ರ ನಾಯಕರಿಗೆ ನೀಡಿದ್ದಾರೆ.
ಪ್ರತಿ ರಾಜ್ಯದ ಸೋಷಿಯಲ್ ಮೀಡಿಯಾ ಘಟಕಗಳ ಕಾರ್ಯಕ್ರಮಗಳನ್ನು ಕೇಂದ್ರ ತಂಡ ನಿರ್ವಹಿಸಲಿದೆ. ಪ್ರಧಾನ ಮಂತ್ರಿ ಮೋದಿ ಪಾಲ್ಗೋಳ್ಳುವ ಪ್ರತಿ ರ್ಯಾಲಿಯ ವಿಡಿಯೋಗಳನ್ನು ಸ್ಥಳೀಯ ಭಾಷೆಯಲ್ಲೇ ವಾಯ್ಸ್ ರೆಕಾರ್ಡಿಂಗ್ ಮಾಡಿ ಹಾಗೂ ಎಡಿಟ್ ಮಾಡಿ ಆಯಾ ರಾಜ್ಯ ಘಟಕಗಳಿಗೆ ಕಳುಹಿಸಲಾಗುತ್ತದೆ. ಆ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡುವ ಕೆಲಸ ಮಾತ್ರ ಆಯಾ ರಾಜ್ಯಗಳ ಸೋಷಿಯಲ್ ಮೀಡಿಯಾ ಘಟಕದ ಕೆಲಸವಾಗಿದೆ ಎಂದು ಕರ್ನಾಟಕ ಸಾಮಾಜಿಕ ಘಟಕ ತಿಳಿಸಿದೆ.
ಪ್ರತಿಯೊಂದು ರಾಜ್ಯಗಳ ಟ್ವಿಟ್ಟರ್ ಅಕೌಂಟ್ ಚೆಕ್ ಮಾಡಿ ಬೇರೆ ರಾಜ್ಯಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಅತಿ ಹೆಚ್ಚಿನ ಕಾರ್ಯಕ್ಷಮತೆ ತೋರುವ ರಾಜ್ಯಗಳಿಗೆ ಕೇಂದ್ರ ಅಭಿನಂದನೆ ಸಲ್ಲಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT