ವಿಜಯಪುರ: ಸಹೋದರರಿಬ್ಬರ ಭೀಕರ ಕೊಲೆ! 
ರಾಜ್ಯ

ವಿಜಯಪುರ: ಸಹೋದರರಿಬ್ಬರ ಭೀಕರ ಕೊಲೆ!

ಹಳೆ ವೈಷಮ್ಯದ ಕಾರಣ ದುಷ್ಕರ್ಮಿಗಳು ಸಹೋದರರಿಬ್ಬರನ್ನು ಭೀಕರವಾಗಿ ಕೊಲೆ ಮಾಡುರುವ ಘಟನೆ ವಿಜಯಪುರದಲ್ಲಿ ನಡೆದಿದೆ

ವಿಜಯಪುರ: ಹಳೆ ವೈಷಮ್ಯದ ಕಾರಣ ದುಷ್ಕರ್ಮಿಗಳು ಸಹೋದರರಿಬ್ಬರನ್ನು ಭೀಕರವಾಗಿ ಕೊಲೆ ಮಾಡುರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ನಗರದ ಜೈ ಕರ್ನಾಟಕ ಕಾಲೋನಿಯಲ್ಲಿ ಶನಿವಾರ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ.
ಸಲೀಂ ಅಬ್ದುಲ ಗಣಿ ಕೋಚಮನ(35) ಹಾಗೂ  ರಜಾಕ್ ಅಬ್ದುಲ್ ಗಣಿ ಕೋಚಮನ(28)  ಎಂಬ ಸೋದರರು ಹತ್ಯೆಗೀಡಾದ ದುರ್ದೈವಿಗಳು. ದುಷ್ಕರ್ಮಿಅಗ್ಳು ಜೋಡಿ ಕೊಲೆ ನಡೆಸಿದ್ದಲ್ಲದೆ ಇಬ್ಬರ ಶವಗಳನ್ನು ಬೇರೆ ಬೇರೆ ಕಡೆ ಎಸೆದಿದ್ದರು.
ಸಲೀಂ  ನನ್ನು ಕೊಂದು ಕಾಲೋನಿಯ ಸಮೀಪವೇ ಎಸೆದು ಹೋದರೆ, ಅವನ ತಮ್ಮ ರಜಾಕ್ ನನ್ನು ಹತ್ಯೆ ಮಾಡಿ ನಗರದ ಸರ್ಕಾರಿ ಕಾಲೇಜಿನ ಆವರಣದಲ್ಲಿ ಎಸೆಯಲಾಗಿತ್ತು.
ಮೃತರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಹಳೆ ದ್ವೇಷದಿಂಡ ಈ ಕೃತ್ಯ ನಡೆದಿರಬಹುದು ಎಂದು ಪೋಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆ ಸಂಬಂಧ ವಿಜಯಪುರ ಗಾಂಧಿ ಚೌಕ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT