ಕರಾಚಿ ಬೇಕರಿ 
ರಾಜ್ಯ

ಪುಲ್ವಾಮಾ ಉಗ್ರ ದಾಳಿ: ಬೆಂಗಳೂರಿನ 'ಕರಾಚಿ ಬೇಕರಿ'ಗೆ ಪ್ರತಿಭಟನೆ ಶಾಕ್!

ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ದೇಶದಲ್ಲಿ ಆಕ್ರೋಶ ಭುಗಿಲೆಳುತ್ತಿದ್ದು ಬೆಂಗಳೂರಿನ ಇಂದಿರಾನಗರದಲ್ಲಿ ಕರಾಚಿ ಬೇಕರಿ ಹೆಸರಿನಲ್ಲಿ ವ್ಯಾಪಾರ ನಡೆಸುತ್ತಿದ್ದು ಇದರ ವಿರುದ್ಧ....

ಬೆಂಗಳೂರು: ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ದೇಶದಲ್ಲಿ ಆಕ್ರೋಶ ಭುಗಿಲೆಳುತ್ತಿದ್ದು ಬೆಂಗಳೂರಿನ ಇಂದಿರಾನಗರದಲ್ಲಿ ಕರಾಚಿ ಬೇಕರಿ ಹೆಸರಿನಲ್ಲಿ ವ್ಯಾಪಾರ ನಡೆಸುತ್ತಿದ್ದು ಇದರ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. 
ಪ್ರತಿಭಟನೆ ಹಿನ್ನೆಲೆಯಲ್ಲಿ ಕರಾಚಿ ಹೆಸರಿನ ಬೋರ್ಡ್ ಗೆ ಬ್ಯಾನರ್ ನಿಂದ ಮುಚ್ಚಲಾಗಿದೆ. ಕಳೆದ ರಾತ್ರಿ ಗುಪೊಂದು ಬೇಕರಿ ಮುಂದೆ ಪ್ರತಿಭಟನೆ ನಡೆಸಿತ್ತು. ಇದರಿಂದ ಗಾಬರಿಗೊಂಡ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. 
ಕರಾಚಿ ಬೇಕರಿ ಪಾಕಿಸ್ತಾನ ಮೂಲದ್ದು ಇಲ್ಲಿ ವ್ಯಾಪಾರ ನಡೆಸಬಾರದು ಎಂದು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದೇ ರೀತಿಯಲ್ಲಿ ಬೇಕರಿ ಹಾನಿ ಮಾಡಿರಲಿಲ್ಲ. ಒಟ್ಟಿನಲ್ಲಿ 40 ಭಾರತೀಯ ಯೋಧರ ಸಾವು ದೇಶದ ಯುವಜನತೆಯಲ್ಲಿ ಪಾಕ್ ವಿರುದ್ಧ ಭುಗಿಲೆಳುವಂತೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT