ಕರಾಚಿ ಬೇಕರಿ 
ರಾಜ್ಯ

ಪುಲ್ವಾಮಾ ಉಗ್ರ ದಾಳಿ: ಬೆಂಗಳೂರಿನ 'ಕರಾಚಿ ಬೇಕರಿ'ಗೆ ಪ್ರತಿಭಟನೆ ಶಾಕ್!

ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ದೇಶದಲ್ಲಿ ಆಕ್ರೋಶ ಭುಗಿಲೆಳುತ್ತಿದ್ದು ಬೆಂಗಳೂರಿನ ಇಂದಿರಾನಗರದಲ್ಲಿ ಕರಾಚಿ ಬೇಕರಿ ಹೆಸರಿನಲ್ಲಿ ವ್ಯಾಪಾರ ನಡೆಸುತ್ತಿದ್ದು ಇದರ ವಿರುದ್ಧ....

ಬೆಂಗಳೂರು: ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ದೇಶದಲ್ಲಿ ಆಕ್ರೋಶ ಭುಗಿಲೆಳುತ್ತಿದ್ದು ಬೆಂಗಳೂರಿನ ಇಂದಿರಾನಗರದಲ್ಲಿ ಕರಾಚಿ ಬೇಕರಿ ಹೆಸರಿನಲ್ಲಿ ವ್ಯಾಪಾರ ನಡೆಸುತ್ತಿದ್ದು ಇದರ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. 
ಪ್ರತಿಭಟನೆ ಹಿನ್ನೆಲೆಯಲ್ಲಿ ಕರಾಚಿ ಹೆಸರಿನ ಬೋರ್ಡ್ ಗೆ ಬ್ಯಾನರ್ ನಿಂದ ಮುಚ್ಚಲಾಗಿದೆ. ಕಳೆದ ರಾತ್ರಿ ಗುಪೊಂದು ಬೇಕರಿ ಮುಂದೆ ಪ್ರತಿಭಟನೆ ನಡೆಸಿತ್ತು. ಇದರಿಂದ ಗಾಬರಿಗೊಂಡ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. 
ಕರಾಚಿ ಬೇಕರಿ ಪಾಕಿಸ್ತಾನ ಮೂಲದ್ದು ಇಲ್ಲಿ ವ್ಯಾಪಾರ ನಡೆಸಬಾರದು ಎಂದು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದೇ ರೀತಿಯಲ್ಲಿ ಬೇಕರಿ ಹಾನಿ ಮಾಡಿರಲಿಲ್ಲ. ಒಟ್ಟಿನಲ್ಲಿ 40 ಭಾರತೀಯ ಯೋಧರ ಸಾವು ದೇಶದ ಯುವಜನತೆಯಲ್ಲಿ ಪಾಕ್ ವಿರುದ್ಧ ಭುಗಿಲೆಳುವಂತೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 9 ಮಂದಿ ಸಾವು-Video

SCROLL FOR NEXT