ಕರಾಚಿ ಬೇಕರಿ 
ರಾಜ್ಯ

ಪುಲ್ವಾಮಾ ಉಗ್ರ ದಾಳಿ: ಬೆಂಗಳೂರಿನ 'ಕರಾಚಿ ಬೇಕರಿ'ಗೆ ಪ್ರತಿಭಟನೆ ಶಾಕ್!

ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ದೇಶದಲ್ಲಿ ಆಕ್ರೋಶ ಭುಗಿಲೆಳುತ್ತಿದ್ದು ಬೆಂಗಳೂರಿನ ಇಂದಿರಾನಗರದಲ್ಲಿ ಕರಾಚಿ ಬೇಕರಿ ಹೆಸರಿನಲ್ಲಿ ವ್ಯಾಪಾರ ನಡೆಸುತ್ತಿದ್ದು ಇದರ ವಿರುದ್ಧ....

ಬೆಂಗಳೂರು: ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ದೇಶದಲ್ಲಿ ಆಕ್ರೋಶ ಭುಗಿಲೆಳುತ್ತಿದ್ದು ಬೆಂಗಳೂರಿನ ಇಂದಿರಾನಗರದಲ್ಲಿ ಕರಾಚಿ ಬೇಕರಿ ಹೆಸರಿನಲ್ಲಿ ವ್ಯಾಪಾರ ನಡೆಸುತ್ತಿದ್ದು ಇದರ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. 
ಪ್ರತಿಭಟನೆ ಹಿನ್ನೆಲೆಯಲ್ಲಿ ಕರಾಚಿ ಹೆಸರಿನ ಬೋರ್ಡ್ ಗೆ ಬ್ಯಾನರ್ ನಿಂದ ಮುಚ್ಚಲಾಗಿದೆ. ಕಳೆದ ರಾತ್ರಿ ಗುಪೊಂದು ಬೇಕರಿ ಮುಂದೆ ಪ್ರತಿಭಟನೆ ನಡೆಸಿತ್ತು. ಇದರಿಂದ ಗಾಬರಿಗೊಂಡ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. 
ಕರಾಚಿ ಬೇಕರಿ ಪಾಕಿಸ್ತಾನ ಮೂಲದ್ದು ಇಲ್ಲಿ ವ್ಯಾಪಾರ ನಡೆಸಬಾರದು ಎಂದು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದೇ ರೀತಿಯಲ್ಲಿ ಬೇಕರಿ ಹಾನಿ ಮಾಡಿರಲಿಲ್ಲ. ಒಟ್ಟಿನಲ್ಲಿ 40 ಭಾರತೀಯ ಯೋಧರ ಸಾವು ದೇಶದ ಯುವಜನತೆಯಲ್ಲಿ ಪಾಕ್ ವಿರುದ್ಧ ಭುಗಿಲೆಳುವಂತೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT