ಕಾರುಗಳನ್ನು ರಕ್ಷಿಸಿದ ಚಾಲಕ ದಿಲೀಪ್ 
ರಾಜ್ಯ

ಏರೋ ಇಂಡಿಯಾ 2019: ಸುಮಾರು 20 ಕಾರುಗಳನ್ನು ಬೆಂಕಿಯಿಂದ ರಕ್ಷಿಸಿದ ಸ್ವಯಂ ಸೇವಕರು

ಯಲಹಂಕದ ವಾಯು ನೆಲೆಯಲ್ಲಿ ಏರೋ ಇಂಡಿಯಾ ಶೋ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರುಗಳು ಸಂಪೂರ್ಣವಾಗಿ ...

ಬೆಂಗಳೂರು: ಯಲಹಂಕದ ವಾಯು ನೆಲೆಯಲ್ಲಿ ಏರೋ ಇಂಡಿಯಾ ಶೋ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರುಗಳು ಸಂಪೂರ್ಣವಾಗಿ ದಹನವಾಗಿದ್ದವು. 
ಪಾರ್ಕಿಂಗ್ ಸ್ಥಳದಲ್ಲಿ ಕಾರಿನಲ್ಲಿ ಕುಳಿತಿದ್ದ, ದಿಲೀಪ್ ಎಂಬ ಕಾರು ಚಾಲಕನಿಗೆ ಸುಟ್ಟವಾಸನೆ ಮೂಗಿಗೆ ಬಡಿದಿದೆ, ಕೂಡಲೇ ಕಾರಿನಿಂದ ಕೆಳಗಿಳಿದ ತನಗೆ ಬೆಂಕಿ ಹರಡುತ್ತಿರುನವ ವಿಷಯ ತಿಳಿಯಿತು ಎಂದು ಹೇಳಿದ್ದಾರೆ.
ಗುಂಪಾಗಿ ನಿಂತಿದ್ದ ಜನರ ಗಮನ ಸೆಳೆಯಲು ಆತ ಜೋರಾಗಿ ಕೂಗಿ ಕೊಂಡಿದ್ದಾನೆ, ಆಗ ಸ್ವಲ್ಪ ಜನ ಬಂದು ಕಾರಿನ ಕಿಟಕಿ ಗಾಜು ಒಡೆದು ಸುಮಾರು 20 ಕಾರುಗಳನ್ನು ಬೆಂಕಿಯ ಕೆನ್ನಾಲಗೆಯಿಂದ ರಕ್ಷಿಸಿದ್ದಾರೆ. 
ಹ್ಯಾಂಡ್ ಬ್ರೇಕ್ ತೆಗೆದು ಕಾರುಗಳನ್ನು ಮುಂದಕ್ಕೆ ತಳ್ಳಿದರು ಹೀಗಾಗಿ ಸುಮಾರು  20 ಕಾರುಗಳನ್ನು ಸುರಕ್ಷಿತವಾಗಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT