ಸಂಗ್ರಹ ಚಿತ್ರ 
ರಾಜ್ಯ

ಭಾರತಕ್ಕೆ ಕೇಡುಗಾಲ ಶುರು, ಪಾಕ್ ಪ್ರತೀಕಾರ ತೀರಿಸಲಿದೆ: ಚಾಮರಾಜನಗರ ಯುವಕನ ಸ್ಟೇಟಸ್!

ಭಾರತ ದೇಶದ ಹೊರಗೆ ಮಾಡುವ ಸರ್ಜಿಕಲ್ ಸ್ಟ್ರೈಕ್ ಗಿಂತ ಭಾರತದ ಒಳಗೆ ಮಾಡಬೇಕಿದೆ. ಹೌದು ಭಾರತೀಯ ಸೇನೆಯ ಏರ್ ಸ್ಟ್ರೈಕ್ ಗೆ ಇಡೀ ದೇಶವೇ...

ಚಾಮರಾಜನಗರ: ಭಾರತ ದೇಶದ ಹೊರಗೆ ಮಾಡುವ ಸರ್ಜಿಕಲ್ ಸ್ಟ್ರೈಕ್ ಗಿಂತ ಭಾರತದ ಒಳಗೆ ಮಾಡಬೇಕಿದೆ. ಹೌದು ಭಾರತೀಯ ಸೇನೆಯ ಏರ್ ಸ್ಟ್ರೈಕ್ ಗೆ ಇಡೀ ದೇಶವೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ ಇತ್ತ ಚಾಮರಾಜನಗರದ ಮೊಹಮ್ಮದ್ ನೌಷದ್ ಎಂಬಾತ ದೇಶದ್ರೋಹಿ ಸ್ಟೇಟಸ್ ಹಾಕಿಕೊಂಡು ಹುಚ್ಚಾಟ ಮೆರೆದಿದ್ದಾನೆ. 
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ ಗಡಿ ನಿಯಂತ್ರಣ ರೇಖೆ ದಾಟಿ ಉಗ್ರ ಕ್ಯಾಂಪ್ ಗಳನ್ನು ಧ್ವಂಸಗೊಳಿಸಿದೆ. ಹೀಗಿರುವ ಚಾಮರಾಜನಗರದ ಹನೂರು ತಾಲೂಕಿನ ಕೌದಳ್ಳಿ ಗ್ರಾಮದ ಮೊಹಮ್ಮದ್ ನೌಷದ್ ಎಂಬ ದೇಶದ್ರೋಹಿ, ಕಾದು ನೋಡಬೇಕು. ಭಾರತಕ್ಕೆ ಕೇಡುಗಾಲ ಪ್ರಾರಂಭವಾಗಿದ್ದು, ಪಾಕ್ ಪ್ರತೀಕಾರ ತೀರಿಸಲಿದೆ ಎಂಬ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ.
ಇದರಿಂದ ಕೆರಳಿದ ಗ್ರಾಮಸ್ಥರು ಯುವಕನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT