ಸಂಗ್ರಹ ಚಿತ್ರ 
ರಾಜ್ಯ

ಭಾರತಕ್ಕೆ ಕೇಡುಗಾಲ ಶುರು, ಪಾಕ್ ಪ್ರತೀಕಾರ ತೀರಿಸಲಿದೆ: ಚಾಮರಾಜನಗರ ಯುವಕನ ಸ್ಟೇಟಸ್!

ಭಾರತ ದೇಶದ ಹೊರಗೆ ಮಾಡುವ ಸರ್ಜಿಕಲ್ ಸ್ಟ್ರೈಕ್ ಗಿಂತ ಭಾರತದ ಒಳಗೆ ಮಾಡಬೇಕಿದೆ. ಹೌದು ಭಾರತೀಯ ಸೇನೆಯ ಏರ್ ಸ್ಟ್ರೈಕ್ ಗೆ ಇಡೀ ದೇಶವೇ...

ಚಾಮರಾಜನಗರ: ಭಾರತ ದೇಶದ ಹೊರಗೆ ಮಾಡುವ ಸರ್ಜಿಕಲ್ ಸ್ಟ್ರೈಕ್ ಗಿಂತ ಭಾರತದ ಒಳಗೆ ಮಾಡಬೇಕಿದೆ. ಹೌದು ಭಾರತೀಯ ಸೇನೆಯ ಏರ್ ಸ್ಟ್ರೈಕ್ ಗೆ ಇಡೀ ದೇಶವೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ ಇತ್ತ ಚಾಮರಾಜನಗರದ ಮೊಹಮ್ಮದ್ ನೌಷದ್ ಎಂಬಾತ ದೇಶದ್ರೋಹಿ ಸ್ಟೇಟಸ್ ಹಾಕಿಕೊಂಡು ಹುಚ್ಚಾಟ ಮೆರೆದಿದ್ದಾನೆ. 
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ ಗಡಿ ನಿಯಂತ್ರಣ ರೇಖೆ ದಾಟಿ ಉಗ್ರ ಕ್ಯಾಂಪ್ ಗಳನ್ನು ಧ್ವಂಸಗೊಳಿಸಿದೆ. ಹೀಗಿರುವ ಚಾಮರಾಜನಗರದ ಹನೂರು ತಾಲೂಕಿನ ಕೌದಳ್ಳಿ ಗ್ರಾಮದ ಮೊಹಮ್ಮದ್ ನೌಷದ್ ಎಂಬ ದೇಶದ್ರೋಹಿ, ಕಾದು ನೋಡಬೇಕು. ಭಾರತಕ್ಕೆ ಕೇಡುಗಾಲ ಪ್ರಾರಂಭವಾಗಿದ್ದು, ಪಾಕ್ ಪ್ರತೀಕಾರ ತೀರಿಸಲಿದೆ ಎಂಬ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ.
ಇದರಿಂದ ಕೆರಳಿದ ಗ್ರಾಮಸ್ಥರು ಯುವಕನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT