ಕನ್ನಡ ಸಾಹಿತ್ಯ ಪರಿಷತ್ 
ರಾಜ್ಯ

ಕನ್ನಡ ಸಾಹಿತ್ಯ ಸಮ್ಮೇಳನ: ಪೂರ್ಣಕುಂಭ ಸ್ವಾಗತಕ್ಕೆ ಹೋರಾಟಗಾರರಿಂದ ವಿರೋಧ

84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಪೇಡಾ ನಗರಿ ಧಾರವಾಡ ಸಜ್ಜಾಗಿದೆ. ಆದರೆ. ಈ ಬಾರಿ ಸಮ್ಮೇಳನಾಧ್ಯಕ್ಷರನ್ನು ಬರಮಾಡಿಕೊಳ್ಳಲು ಕನ್ನಡ ಸಾಹಿತ್ಯ ಪರಿಷತ್ ನಿಂದ ಪೂರ್ಣ ಕುಂಭ ಸ್ವಾಗತ ಆಯೋಜನೆಗೆ ಕೆಲ ಪ್ರಗತಿಪರರಿಂದ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು: ಇದೇ  4ರಿಂದ ಆರಂಭವಾಗಲಿರುವ  84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ  ಪೇಡಾ ನಗರಿ ಧಾರವಾಡ ಸಜ್ಜಾಗಿದೆ. ಆದರೆ. ಈ ಬಾರಿ ಸಮ್ಮೇಳನಾಧ್ಯಕ್ಷರನ್ನು ಬರಮಾಡಿಕೊಳ್ಳಲು ಕನ್ನಡ ಸಾಹಿತ್ಯ ಪರಿಷತ್ ನಿಂದ  ಪೂರ್ಣ ಕುಂಭ ಸ್ವಾಗತ ಆಯೋಜನೆಗೆ  ಕೆಲ ಪ್ರಗತಿಪರರಿಂದ ವಿರೋಧ ವ್ಯಕ್ತವಾಗಿದೆ.
ಸಂಸ್ಕೃತಿ ಹೆಸರಿನಲ್ಲಿ 1001 ಮಹಿಳೆಯರನ್ನು ಬಳಸಿಕೊಳ್ಳುವ ಪದ್ಥತಿಯನ್ನು ನಿಲ್ಲಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳಾ ಹೋರಾಟಗಾರರು ಅಭಿಯಾನ ಶುರುಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT