ಸಂಗ್ರಹ ಚಿತ್ರ 
ರಾಜ್ಯ

ಕುಂಭ ಮೇಳಕ್ಕೆ ಸಜ್ಜಾಗುತ್ತಿದೆ ಟಿ. ನರಸೀಪುರ!

ಫೆಬ್ರವರಿ 17 ರಿಂದ 19ರ ವರೆಗೆ ನಡೆಯುವ ಟಿ ನರಸೀಪುರದಲ್ಲಿ ನಡೆಯುವ ಕುಂಭ ಮೇಳಕ್ಕೆ ಜಿಲ್ಲಾಡಳಿತ ಸಜ್ಜಾಗುತ್ತಿದೆ. ..

ಮೈಸೂರು: ಫೆಬ್ರವರಿ 17 ರಿಂದ 19ರ ವರೆಗೆ ನಡೆಯುವ ಟಿ ನರಸೀಪುರದಲ್ಲಿ ನಡೆಯುವ ಕುಂಭ ಮೇಳಕ್ಕೆ ಜಿಲ್ಲಾಡಳಿತ ಸಜ್ಜಾಗುತ್ತಿದೆ. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಧಾರ್ಮಿಕ ಆಚರಣೆಯಲ್ಲಿ ಭಾರೀ ಪ್ರಮಾಣದಲ್ಲಿ ಭಕ್ತ ಸಮೂಹ ಸೇರುತ್ತದೆ.
ಸುಮರು 50 ಲಕ್ಷ ಮಂದಿ ಭಕ್ತರು ತ್ರಿವೇಣಿ ಸಂಗಮದ ಕುಂಭಮೇಳದಲ್ಲಿ ಸೇರಲಿದ್ದಾರೆ. ಈ ತ್ರಿವೇಣಿ ಸಂಗಮ ಟಿ.ನರಸೀಪುರ ತಾಲೂಕಿನ ತಿರುಮಕೂಡಲುನಲ್ಲಿ ಸೇರಲಿದೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠದಲ್ಲಿ  ನಡೆದ ಪ್ರಾಥಮಿಕ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ  ಭಾಗವಹಿಸಿದ್ದರು,  ಕುಂಭ ಮೇಳದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತಿಸಲಾಗಿದೆ. ಕಾರ್ಯಕ್ರಮಗಳನ್ನು, ಹಣದ ಕೊರತೆಯ ನಡುವೆಯೂ ಯಾವುದೇ ದೂರು ಬಾರದಂತೆ ಆಯೋಜಿಸಲಾಗುವುದು ಎಂದು ಜಿ.ಟಿ ದೇವೇಗೌಡ ತಿಳಿಸಿದ್ದಾರೆ.
ಈ ಮೆಗಾ ಕಾರ್ಯಕ್ರಮವನ್ನು ಸರ್ಕಾರವೇ ಆಯೋಜಿಸುತ್ತಿದ್ದು, ಬೇಕಾದ ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ, ಕಾರ್ಯಕ್ರಮದಲ್ಲಿ ಅತಿ ಗಣ್ಯರು ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುತ್ತಾರೆ, ಶಿವರಾತ್ರೀ ದೇಶಿಕೇಂದ್ರ ಸ್ವಾಮೀಜಿಗಳು ಭಾಗವಹಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT