ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವಕೀಲೆ ಆತ್ಮಹತ್ಯೆ, ಏಳು ಮಂದಿ ವಿರುದ್ಧ ಕೇಸು ದಾಖಲು

ಸ್ಥಳೀಯ ಕಾರ್ಪೊರೇಟರ್ ಮತ್ತು ನೆರೆಮನೆಯವರ ಕಿರುಕುಳ ತಾಳಲಾರದೆ ಯುವ ವಕೀಲೆಯೊಬ್ಬರು ...

ಬೆಂಗಳೂರು: ಸ್ಥಳೀಯ ಕಾರ್ಪೊರೇಟರ್ ಮತ್ತು ನೆರೆಮನೆಯವರ ಕಿರುಕುಳ ತಾಳಲಾರದೆ ಯುವ ವಕೀಲೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಕಳೆದ ಸೋಮವಾರ ಸಂಜೆ ಈ ಘಟನೆ ನಡೆದಿದ್ದು ನಿನ್ನೆ ಬೆಳಕಿಗೆ ಬಂದಿದೆ.

ಮೃತ ವಕೀಲೆಯನ್ನು ಧರಣಿ ಎಂದು ಗುರುತಿಸಲಾಗಿದೆ. ಈಕೆ ಮಹದೇವಪುರ ಬಳಿ ನಾರಾಯಣಪರದಲ್ಲಿ ತಾಯಿ ಜೊತೆ ನೆಲೆಸಿದ್ದರು. ಆಕೆಯ ಮನೆ ಮುಂದಿನ ಜಾಗವೊಂದಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್ ಸುರೇಶ್ ಮತ್ತು ನೆರೆಮನೆಯವರು ಕಿರುಕುಳ ನೀಡುತ್ತಿದ್ದು ಅದನ್ನು ತಾಳಲಾರದೆ ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಸೆಪ್ಟೆಂಬರ್ 9ರಂದು ಕಿರುಕುಳಕ್ಕೆ ಸಂಬಂಧಪಟ್ಟಂತೆ ಧರಣಿ ತಾಯಿ ಪೊಲೀಸರಿಗೆ ದೂರು ಸಹ ನೀಡಿದ್ದರು, ಆದರೂ ಕೂಡ ಕಿರುಕುಳ ಮುಂದುವರಿದಿತ್ತು.
ಪ್ರಕರಣ ಸಂಬಂಧ ಕಾರ್ಪೊರೇಟರ್ ಸೇರಿದಂತೆ ಏಳು ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT