ಮನು ಬಳಿಗಾರ್ 
ರಾಜ್ಯ

ಕಲಬುರ್ಗಿಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರ್ಗಿಯಲ್ಲಿ ನಡೆಸಲು ಶನಿವಾರ ನಿರ್ಧರಿಸಲಾಗಿದೆ.

ಧಾರವಾಡ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರ್ಗಿಯಲ್ಲಿ ನಡೆಸಲು ಶನಿವಾರ ನಿರ್ಧರಿಸಲಾಗಿದೆ.
ಈ ಸಂಬಂಧ ಇಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರ್ಗಿಯಲ್ಲಿ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನು ಬಳಿಗಾರ್ ಅವರು, ಕಲಬುರ್ಗಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ ನಡೆಸುವ ಪ್ರಸ್ತಾವಕ್ಕೆ ಸರ್ವಾನುಮತದ ಅನುಮೋದನೆ ನೀಡಲಾಯಿತು ಎಂದರು.
1987ರ ನಂತರ ಕಲಬುರ್ಗಿಗೆ ಸಮ್ಮೇಳನ ಆತಿಥ್ಯ ವಹಿಸುವ ಅವಕಾಶ ದೊರೆತಿದ್ದು, 31 ವರ್ಷಗಳ ನಂತರ ಅಕ್ಷರ ಜಾತ್ರೆಗೆ ಶರಣರ ನಾಡು ಸಜ್ಜಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT