ಸಂಗ್ರಹ ಚಿತ್ರ 
ರಾಜ್ಯ

ಕಾರವಾರ: ಭಾರತ್ ಬಂದ್ ವೇಳೆ ಪ್ರತಿಭಟನೆ ನಡೆಸಿದ್ದ ಅಂಗನವಾಡಿ ಕಾರ್ಯಕರ್ತೆ ಸಾವು

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು....

ಕಾರವಾರ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ.
ಮುಂಡಗೋಡು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ (57)  ಎಂಬಾಕೆ ಮೃತರಾಗಿದ್ದಾರೆ. ಇವರು ಮುಂಡಗೋಡ ತಾಲೂಕು ಪಂಚಾಯತ್ ಎದುರು ಪ್ರತಿಭಟನೆಯಲ್ಲಿ ನಿರತವಾಗಿದ್ದಾಗ ಹಠಾತ್ತನೆ ಕುಸಿದು ಬಿದ್ದಿದ್ದಾರೆ.
ಕುಸಿದು ಬಿದ್ದ ಶಾಂತಾ  ಅವರನ್ನು ತಕ್ಷಣವೇ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲ ನೀಡದ ಕಾರಣ ಅವರು ಮರಣಿಸಿದ್ದಾರೆ.
ವಿಷಯ ತಿಳಿದ ಆಶಾ ಕಾರ್ಯಕರ್ತೆಯರು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಸ್ಥಳಕ್ಕೆ  ಸಿಪಿಐ ಶಿವಾನಂದ ಚಲವಾದಿ ಸಹ ಭೇಟಿ ನೀಡಿ ಪರಿಶೀಲನೆ ನಡೆಇಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT