ಕೊಲೆಯಾದ ಡ್ರೈವರ್ ಮನು 
ರಾಜ್ಯ

ತುಮಕೂರು: ಶಾಸಕ ಗೋಪಾಲಯ್ಯ ಸಹೋದರನ ಪುತ್ರಿ ವರಿಸಿದ್ದ ಡ್ರೈವರ್ ಕಗ್ಗೊಲೆ

ಕಾಮಾಕ್ಷಿಪಾಳ್ಯದಿಂದ ನಾಪತ್ತೆಯಾಗಿದ್ದ ಮನು(30) ಶವವಾಗಿ ಪತ್ತೆಯಾಗಿದ್ದಾರೆ, ತುಮಕೂರಿನ ಕೊರಟಗೆರೆಯಲ್ಲಿ ಮನವನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ...

ತುಮಕೂರು: ಕಾಮಾಕ್ಷಿಪಾಳ್ಯದಿಂದ ನಾಪತ್ತೆಯಾಗಿದ್ದ ಮನು(30) ಶವವಾಗಿ ಪತ್ತೆಯಾಗಿದ್ದಾರೆ, ತುಮಕೂರಿನ ಕೊರಟಗೆರೆಯಲ್ಲಿ ಮನವನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಜೆಡಿಎಸ್ ಶಾಸಕ ಗೋಪಾಲಯ್ಯ ಅವರ ಕಿರಿಯ ಸಹೋದರ ಗೂಳಿ ಬಸವಣ್ಣ ಮನೆಯಲ್ಲಿ ಮನು ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ.  ಕೆಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ   ಅವರು ಕೆಲವೊಂದ ವಿಷಯಗಳನ್ನು ಬಹಿರಂಗ ಪಡಿಸಿದ್ದಾರೆ. 40 ದಿನದ ಹಿಂದೆ ಮನು ಗೂಳಿ ಬಸವನ ಮಗಳ ಜೊತೆ ಓಡಿ ಹೋಗಿದ್ದನು, ಜೊತೆಗೆ ಆಕೆಯನ್ನು ದೇವಾಲಯದಲ್ಲಿ ವಿವಾಹವಾಗಿದ್ದನು, ಇಬ್ಬರು ತುಮಕೂರಿನಲ್ಲಿ ವಾಸಿಸುತ್ತಿದ್ದರು.
ಮನುವಿಗೆ ಹೆಚ್ಚಿನ ಪ್ರಮಾಣದಲ್ಲಿ ಮಧ್ಯ ಕುಡಿಸಿದ್ದ ಆರೋಪಿಗಳು ಆತನ ಕೈಗಳನ್ನು ಕಟ್ಟಿ , ಆತನಿಗೆ 14 ಬಾರಿ  ಥಳಿಸಿ, ಆತ ಸತ್ತನೆಂದು ಖಚಿತವಾದ ನಂತರ ಕಾರಿನಿಂದ ತಳ್ಳಿದ್ದರು. 
ಕೆಲ ವರ್ಷಗಳ ಹಿಂದೆ ಗೂಳಿ ಬಸವ ಹೈಕೋರ್ಟ್ ನ್ಯಾಯಾಧೀಶರ ಮಗಳನ್ನು ವಿವಾಹವಾಗಿದ್ದ, ಇದೇ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಗೂಳಿ ಬಸವನ ಏಕೈಕ ಪುತ್ರಿ ಜೊತೆ ಮನು ಓಡಿ ಹೋಗಿದ್ದ ಎಂದು ಮೂಲಗಳು ತಿಳಿಸಿವೆ,. ಮನು ವಿರುದ್ಧ ರೌಡಿ ಶೀಟರ್ ಕೂಡ ದಾಖಲಾಗಿತ್ತು.
ಮನು ಮೂಲತಃ ತುಮಕೂರಿನ ಬಳ್ಳಗೆರೆ ಗ್ರಾಮದವನು, ಆತನ ತಂದೆ ರಂಗನಾಥಸ್ವಾಮಯ್ಯ ಪೊಲೀಸ್ ಸಿಬ್ಬಂದಿ, ಹಳ್ಳಿಯಲ್ಲಿ ಮನುವಿನ ತಾಯಿ ವಾಸಿಸುತ್ತಿದ್ದಾರೆ. ಮನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ವಾಸಿಸುತ್ತಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT