ಸಾಂದರ್ಭಿಕ ಚಿತ್ರ 
ರಾಜ್ಯ

ಇನ್ನು ಮುಂದೆ ಕರ್ನಾಟಕದ 62 ನಿಲ್ದಾಣಗಳಿಂದ ವೇಗದ ರೈಲುಗಳ ಸಂಚಾರ

ರೈಲುಗಳ ಸಂಚಾರದ ಅವಧಿಯನ್ನು ತಗ್ಗಿಸಲು ವೇಗವನ್ನು ಹೆಚ್ಚಿಸಲು ಮೂಲಭೂತ ಸೌಕರ್ಯಗಳನ್ನು ....

ಬೆಂಗಳೂರು: ರೈಲುಗಳ ಸಂಚಾರದ ಅವಧಿಯನ್ನು ತಗ್ಗಿಸಲು ವೇಗವನ್ನು ಹೆಚ್ಚಿಸಲು ಮೂಲಭೂತ ಸೌಕರ್ಯಗಳನ್ನು ನೈರುತ್ಯ ರೈಲ್ವೆ ಪೂರ್ಣಗೊಳಿಸಿದ್ದು ಅದಕ್ಕೆ ರೈಲ್ವೆ ಸುರಕ್ಷತಾ ಆಯೋಗದಿಂದ ಅನುಮೋದನೆ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ.

ಕಳೆದ ಏಳು ತಿಂಗಳಲ್ಲಿ ನೈರುತ್ಯ ರೈಲ್ವೆ ಹುಬ್ಬಳ್ಳಿ-ದಾವಣಗೆರೆ, ಮೈಸೂರು-ರಾಮನಗರ, ಅರಸೀಕೆರೆ-ಚಿಕ್ಕಜಾಜೂರು, ಯಶವಂತಪುರ-ಒಮಲೂರು, ಹೊಸಪೇಟೆ-ಬಳ್ಳಾರಿ ಮತ್ತು ಯಶವಂತರಪುರ-ತುಮಕೂರು ಭಾಗಗಳ 697 ಕಿಲೋ ಮೀಟರ್ ಉದ್ದದವರೆಗೆ ರೈಲ್ವೆ ಮಾರ್ಗಗಳಲ್ಲಿ ಸಂಚಾರದ ಅವಧಿಯನ್ನು ತಗ್ಗಿಸಲು ವೇಗವನ್ನು ತೀವ್ರಗೊಳಿಸಿದೆ. ಇದರಿಂದಾಗಿ ಸುತ್ತುವರಿದ ಮಾರ್ಗಗಳಲ್ಲಿ ರೈಲು ಸಂಚರಿಸುವಾಗ ಅದರ ವೇಗವನ್ನು ವರ್ಧಿಸಿಕೊಳ್ಳಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT