ಮಹಾತ್ಮಾ ಗಾಂಧಿಯವರ 150ನೇ ಜಯಂತಿ ಗೌರವಾರ್ಥ ಈ ವರ್ಷದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ 
ರಾಜ್ಯ

ಗಣರಾಜ್ಯೋತ್ಸವಕ್ಕೆ ಲಾಲ್ ಬಾಗ್ ನಲ್ಲಿ ಫಲ ಪುಷ್ಪ ಪ್ರದರ್ಶನ; ತೀವ್ರ ಕಟ್ಟೆಚ್ಚರ

ಈ ವರ್ಷ ಗಣರಾಜ್ಯೋತ್ಸವ ದಿನ ಲಾಲ್ ಬಾಗ್ ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಮಹಾತ್ಮಾ ...

ಬೆಂಗಳೂರು: ಈ ವರ್ಷ ಗಣರಾಜ್ಯೋತ್ಸವ ದಿನ ಲಾಲ್ ಬಾಗ್ ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಮಹಾತ್ಮಾ ಗಾಂಧಿಯವರ ಗೌರವಾರ್ಥ ನಡೆಯಲಿದೆ.

ಮಹಾತ್ಮಾ ಗಾಂಧಿಯವರ 150ನೇ ಜಯಂತಿ ಅಂಗವಾಗಿ ಫಲಪುಷ್ಪ ಪ್ರದರ್ಶನವಿರಲಿದ್ದು ಇದಕ್ಕಾಗಿ ರಾಜ್ಯ ತೋಟಗಾರಿಕೆ ಇಲಾಖೆ 1.8 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ.

ಗಣರಾಜ್ಯೋತ್ಸವ ದಿನ ಲಾಲ್ ಬಾಗ್ ಗೆ ಹೋಗುವವರು ನೀರಿನ ಬಾಟಲ್ ಅಥವಾ ತಿಂಡಿ ತಿನಿಸುಗಳನ್ನು ಒಯ್ಯುವಂತಿಲ್ಲ. ಸಾರ್ವಜನಿಕರು ಹೊರಗಿನಿಂದ ತಿನಿಸುಗಳನ್ನು ತಂದು ಕಸ ಕಡ್ಡಿ, ಪ್ಲಾಸ್ಟಿಕ್ ಗಳನ್ನು ತಿಂದು ಅಲ್ಲಲ್ಲಿ ಎಸೆದು ಹೋಗುತ್ತಾರೆ. ಇದರಿಂದ ತೀವ್ರ ಪರಿಸರ ಮಾಲಿನ್ಯವಾಗುತ್ತದೆ. ಹೀಗಾಗಿ ನಾವು ನಿಷೇಧ ಹೇರಿದ್ದೇವೆ ಎಂದು ತೋಟಗಾರಿಕಾ ಇಲಾಖೆ ಸಚಿವ ವೈ ಎಸ್ ಪಾಟೀಲ್ ತಿಳಿಸಿದರು.

ಲಾಲ್ ಬಾಗ್ ಆವರಣದಲ್ಲಿ ಸಾವಿರ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಲೋಹದ ಪತ್ತೆ ಯಂತ್ರವನ್ನು ಅಳವಡಿಸಲಾಗಿದೆ. ತುರ್ತು ಸಂದರ್ಭದಲ್ಲಿ ಲಭ್ಯವಾಗಲು 5 ಆಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT