ಶಿವಕುಮಾರ ಸ್ವಾಮೀಜಿ, 
ರಾಜ್ಯ

ಶೈಕ್ಷಣಿಕ ವಿಷಯದಲ್ಲಿ ಜೆಎಸ್ಎಸ್ ಮಠಕ್ಕೆ ಸ್ಪೂರ್ತಿಯಾಗಿದ್ದರು ಶಿವಕುಮಾರ ಸ್ವಾಮೀಜಿ

ದೊಡ್ಡ ಆತ್ಮಗಳು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುವುದು ಮಾತ್ರವಲ್ಲ, ತಮ್ಮ ಸಾಧನೆಯಿಂದ ಬೇರೆಯವರಿಗೂ ಮಾದರಿ ಹಾಗೂ ಸ್ಪೂರ್ತಿಯಾಗಿರುತ್ತಾರೆ,...

ಮೈಸೂರು: ದೊಡ್ಡ ಆತ್ಮಗಳು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುವುದು ಮಾತ್ರವಲ್ಲ, ತಮ್ಮ ಸಾಧನೆಯಿಂದ ಬೇರೆಯವರಿಗೂ ಮಾದರಿ ಹಾಗೂ ಸ್ಪೂರ್ತಿಯಾಗಿರುತ್ತಾರೆ,
ಬಸವಣ್ಣನವರ ತತ್ವವಾದ ಜ್ಞಾನ ದಾಸೋಹದಿಂದ  ಶ್ರೀ ಶಿವಕುಮಾರ ಸ್ವಾಮೀಜಿ ಪ್ರೇರಿತರಾಗಿದ್ದರು. ಶಿವಕುಮಾರ ಸ್ವಾಮೀಜಿ ಅವರಿಂದ ಸ್ಪೂರ್ತಿಗೊಂಡ ಸುತ್ತೂರು ಮಠದ ಶಿವರಾತ್ರೀಶ್ವರ ಮಹಾ ವಿದ್ಯಪೀಠ ಹಲವು ಉಚಿತ ಹಾಸ್ಟೆಲ್ ಮತ್ತು ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು.
ಶಿವಕುಮಾರ ಸ್ವಾಮೀಜಿ ಸಹಾಯದಿಂದ ಆರೋಗ್ಯ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿದರು, ಈಗ ಸದ್ಯ ಸುಮಾರು 4.500 ಬಾಲಕರಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ.
ಜೆಎಸ್ ಎಸ್ ಮಠದ ರಾಜೇಂದ್ರ ಸ್ವಾಮಿ ಅನ್ನದಾಸೋಹ, ಜ್ಞಾನ ದಾಸೋಹ ಮೇಲೆ ನಂಬಿಕೆ ಇಟ್ಟು, ಬಾಡಿಗೆ ಕಟ್ಟಡ ತೆಗೆದುಕೊಂಡು, ಉಚಿತ ವಸತಿ ಶಾಲೆ ಆರಂಭಿಸಿದರು,ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಮಾಡಿ ಮಕ್ಕಳನ್ನು ಕರೆತಂದು ವಸತಿ ಶಾಲೆಗೆ ಸೇರಿಸಿದರು.
ಜನ ತಮ್ಮ ಕಷ್ಟದ ದಿನಗಳಲ್ಲಿ ಬಂದು ಆಶ್ರಮದ ಬಾಗಿಲು ತಟ್ಟಿದ್ದರು. ಚಾಮರಾಜನಗರ, ಸತ್ಯಮಂಗಲ, ತಾಳವಾಡಿ ಜಿಲ್ಲೆಗಳ ಹಿಂದುಳಿದ ವರ್ಗಗಳ ಭಕ್ತಾದಿಗಳಿಗೆ ಉಚಿತ ಶಿಕ್ಷಣ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT