ಸಂಜೀವ್ ಕುಮಾರ್ 
ರಾಜ್ಯ

ಕರ್ನಾಟಕ ಚುನಾವಣಾ ಪ್ರಕ್ರಿಯೆಗಳಿಗೆ ರಾಷ್ಟ್ರಪ್ರಶಸ್ತಿ ಗರಿ

ರಾಜ್ಯದಲ್ಲಿ ನಡೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯ ಕರ್ನಾಟಕ ಎಂದು ಭಾರತ ಚುನಾವಣಾ ಆಯೋಗ ಗುರುತಿಸಿ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ

ಬೆಂಗಳೂರು: ರಾಜ್ಯದಲ್ಲಿ ನಡೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯ ಕರ್ನಾಟಕ ಎಂದು ಭಾರತ ಚುನಾವಣಾ ಆಯೋಗ ಗುರುತಿಸಿ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ.

“ರಾಷ್ಟ್ರೀಯ ಮತದಾರರ ದಿನಾಚರಣೆ – 2019”ರ ಅಂಗವಾಗಿ ಚುನಾವಣಾ ಆಯೋಗ ನವದೆಹಲಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳಿಂದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮಗಳು ಇಡೀ ದೇಶಕ್ಕೆ ಮಾದರಿಯಾಗಿತ್ತು. ಭಾರತ ಚುನಾವಣಾ ಆಯೋಗ ಮತದಾರರ ಜಾಗೃತಿಗಾಗಿ ಪುಸ್ತಕ ಬಿಡುಗಡೆ ಮಾಡಿ ಕೈಪಿಡಿಗಳನ್ನು ಕನ್ನಡದಲ್ಲಿ ಅನುವಾದಿಸಿ ಪ್ರಕಟಿಸಲಾಗಿತ್ತು.
ಮತದಾನ ಮಾಡುವ ಕುರಿತು ಇವಿಎಮ್ ಮತ್ತು ವಿವಿಪ್ಯಾಟ್ ಮಾದರಿಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಅಳವಡಿಸಿ ಜನರಿಗೆ ಬಳಸಿ ನೋಡಿ ಅನುಭವ ನೀಡುವ ಜಾಗೃತಿ ಕೈಗೊಂಡಿದ್ದು, ವಿಶೇಷವಾಗಿ ದಿವ್ಯಾಂಗ ಮತದಾರರು ಮತದಾನ ಮಾಡಲು ಮನೆಯಿಂದ - ಮತಗಟ್ಟೆಗೆ - ಮರಳಿ ಮನೆಗೆ ಬಿಡಲು ವಾಹನ ವ್ಯವಸ್ಥೆ  ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT