ರಾಜ್ಯ

ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ಸಿಗದ ಭಾರತ ರತ್ನ: ಸಿಎಂ ಕುಮಾರಸ್ವಾಮಿ ವಿಷಾದ

Shilpa D
ಬೆಂಗಳೂರು: ನಡೆದಾಡುವ ದೇವರು ಎಂದೇ ಪ್ರಸಿದ್ಧ ವಾಗಿದ್ದ ಶತಾಯುಷಿ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ  ಅವರಿಗೆ ಭಾರತ ರತ್ನ ಪುರಸ್ಕಾರ ನೀಡದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ,
ದಿವಂಗತ ಶ್ರೀಗಳಿಗೆ ಭಾರತರತ್ನ ನೀಡದಿರುವುದು ನನಗೆ ತೀರ ಬೇಸರ ತರಿಸಿದೆ ಎಂದು ಕುಮಾರ ಸ್ವಾಮಿ ವಿಷಾದ ವ್ಯಕ್ತ ಪಡಿಸಿದ್ದಾರೆ.
ಸಾವಿರಾರು ಮಕ್ಕಳಿಗೆ ಅಕ್ಷರ, ಅನ್ನ, ವಸತಿ ನೀಡಿರುವ ಹಿರಿಯ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂದು ಎಲ್ಲಾ ರಾಜಕೀಯ ನಾಯಕರ ಒಗ್ಗಟ್ಟಾಗಿ ಆಗ್ರಹಿಸಬೇಕು ಎಂಬ ಕೂಗು ಕೇಳಿ ಬಂದಿದೆ.
SCROLL FOR NEXT