ಜಯಂತ್ ಕಾಯ್ಕಿಣಿ 
ರಾಜ್ಯ

ದಕ್ಷಿಣ ಏಷ್ಯಾ ಡಿಎಸ್​ಸಿ ಪ್ರಶಸ್ತಿಗೆ ಭಾಜನರಾದ ಕನ್ನಡದ ಕವಿ ಜಯಂತ್​ ಕಾಯ್ಕಿಣಿ

ದಕ್ಷಿಣ ಏಷ್ಯಾ ಡಿಎಸ್​ಸಿ ಪ್ರತಿಷ್ಠಿತ ಪ್ರಶಸ್ತಿಗೆ ಕನ್ನಡದ ಕವಿ, ಕತೆಗಾರ, ಲೇಖಕ ಜಯಂತ್​ ಕಾಯ್ಕಿಣಿ ಭಾಜನರಾಗಿದ್ದಾರೆ.

ಬೆಂಗಳೂರು: ದಕ್ಷಿಣ ಏಷ್ಯಾ ಡಿಎಸ್​ಸಿ ಪ್ರತಿಷ್ಠಿತ ಪ್ರಶಸ್ತಿಗೆ ಕನ್ನಡದ ಕವಿ, ಕತೆಗಾರ, ಲೇಖಕ ಜಯಂತ್​ ಕಾಯ್ಕಿಣಿ ಭಾಜನರಾಗಿದ್ದಾರೆ.
ಜಯಂತ್​ ಕಾಯ್ಕಿಣಿ ಅವರ ನೋ ಪ್ರೆಸೆಂಟ್ಸ್​​ ಪ್ಲೀಸ್​ (No Presents Please)ಕಥಾ ಸಂಕಲನಕ್ಕೆ ಈ ಪ್ರಶಸ್ತಿ ಸಿಕ್ಕಿದ್ದು, ತೇಜಸ್ವಿನಿ ನಿರಂಜನ್​ ಅವರು ಇಂಗ್ಲಿಷ್​ಗೆ ಭಾಷಾಂತರ ಮಾಡಿದ್ದರು.
ಜಯಂತ್ ಕಾಯ್ಕಿಣಿ ಅವರ ಈ ಸಾಧನೆಗೆ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಸೇರಿದಂತೆ ಹಲವು ಮಂದಿ ಗಣ್ಯರು ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT