ಸಂಗ್ರಹ ಚಿತ್ರ 
ರಾಜ್ಯ

ಕೊಪ್ಪಳ: ಧ್ವಜಾರೋಹಣಕ್ಕೆ ತೆರಳುತ್ತಿದ್ದಾಗ ಹೃದಯಾಘಾತ, ಮಾರ್ಗ ಮಧ್ಯದಲ್ಲೇ ಶಿಕ್ಷಕ ಸಾವು!

ಗಣರಾಜ್ಯೋತ್ಸವದಂದು ಶಾಲೆಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಮಾರ್ಗಮದ್ಯದಲ್ಲೇ ಹೃದಯಾಘಾತವಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ: ಗಣರಾಜ್ಯೋತ್ಸವದಂದು ಶಾಲೆಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಮಾರ್ಗಮದ್ಯದಲ್ಲೇ ಹೃದಯಾಘಾತವಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ನಗರ ಕಿನ್ನಾಳ ರಸ್ತೆಯಲ್ಲಿ ಈ ಘಟನೆ ನಡೆಇದ್ದು ಕೂಕನಪಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗಪ್ಪ ಏಳುಭಾವಿ (50) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
 ಅಧಿಕ ರಕ್ತದೊತ್ತದಡಿಂದ ಬಳಲುತ್ತಿದ್ದ ನಾಗಪ್ಪ ಇಂದು ಶಾಲೆಯಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ನಡೆದುಕೊಂಡು ಹೊರಟಿದ್ದರು.
ಘಟನೆ ಬಗ್ಗೆ ಮಾಹಿತಿ ಪಡೆದ ಕೊಪ್ಪಳ ನಗರ ಪೋಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT