ಸಂಗ್ರಹ ಚಿತ್ರ 
ರಾಜ್ಯ

ಚಿಂತಾಮಣಿ ಗಂಗಮ್ಮನ ಗುಡಿ ವಿಷ ಪ್ರಸಾದ ದುರಂತ: ಪ್ರಸಾದ ವಿಷವಾಗಲು ಹಳೇ ತುಪ್ಪ, ಕೊಬ್ಬರಿ ಬಳಕೆಯೇ ಕಾರಣ?

ಚಿಂತಾಮಣಿ ನಗರದ ನಾರಸಿಂಹಪೇಟೆಯ ಗಂಗಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಆಘಾತಕಾರಿ ...

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ನಾರಸಿಂಹಪೇಟೆಯ ಗಂಗಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ.
 ಪ್ರಸಾದ ತಯಾರಿಯಲ್ಲಿ ಹಳೇ ತುಪ್ಪ ಮತ್ತು ಹಳೇ ಕೊಬ್ಬರಿಯನ್ನು ಬಳಸಿದ್ದೇ ಕಾರಣ ಎಂದು ಪ್ರಾಥಮಿಕ ತನಿಖೆಯ ವೇಳೆ ಬಂಧಿತ ಆರೋಪಿಗಳಿಬ್ಬರು ತಿಳಿಸಿರುವ ಮಾಹಿತಿ ಲಭ್ಯವಾಗಿದೆ.
ಪ್ರಸಾದ ಸೇವಿಸಿ ಕವಿತಾ ಮತ್ತು ಸರಸ್ವತಿ ಸಾವಿಗೀಡಾಗಿದ್ದರೆ, 5 ಜನ ಈಗಾಗಲೇ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
 ವಿಚಾರಣೆಯ ವೇಳೆ ಈ ರೀತಿಯಾಗಿ ಪ್ರಸಾದ ತಯಾರಿಯಲ್ಲಿ ಹಳೇ ತುಪ್ಪ ಮತ್ತು ಕೊಬ್ಬರಿ ಬಳಕೆಯ ವಿಷಯ ಹೊರಬಿದ್ದಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT