ಮೈಸೂರು, ಹಾಸನದಲ್ಲಿ ಎಟಿಎಂ ಕಳ್ಳತನ ಮಾಡುತ್ತಿದ್ದ ಟಾಂಜೇನಿಯಾದ ವ್ಯಕ್ತಿ ಬಂಧನ 
ರಾಜ್ಯ

ಮೈಸೂರು, ಹಾಸನದಲ್ಲಿ ಎಟಿಎಂ ಕಳ್ಳತನ ಮಾಡುತ್ತಿದ್ದ ಟಾಂಜೇನಿಯಾದ ವ್ಯಕ್ತಿ ಬಂಧನ

ಮೈಸೂರು-ಹಾಸನ ಜಿಲ್ಲೆಗಳಲ್ಲಿ ಎಟಿಎಂ ಕಳ್ಳತನ ಮಾಡುತ್ತಿದ್ದ ಟಾಂಜೇನಿಯಾದ ವ್ಯಕ್ತಿಯನ್ನು ಹೊಳೆನರಸಿಪುರ ಪೊಲೀಸರು ಬಂಧಿಸಿದ್ದಾರೆ.

ಹಾಸನ: ಮೈಸೂರು-ಹಾಸನ ಜಿಲ್ಲೆಗಳಲ್ಲಿ ಎಟಿಎಂ ಕಳ್ಳತನ ಮಾಡುತ್ತಿದ್ದ ಟಾಂಜೇನಿಯಾದ ವ್ಯಕ್ತಿಯನ್ನು ಹೊಳೆನರಸಿಪುರ ಪೊಲೀಸರು ಬಂಧಿಸಿದ್ದಾರೆ. 
ನಕಲಿ ಕಾರ್ಡ್ ಹಾಗೂ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸಿ ಎಟಿಎಂ ನಲ್ಲಿ ಟಾಂಜೇನಿಯಾದ ಮಹಿಳೆ ಹಣ ದೋಚುತ್ತಿದ್ದ. ಆಂಡ್ರ್ಯೂ(28) ಬಂಧಿತ ವ್ಯಕ್ತಿಯಾಗಿದ್ದು, ಎಸ್ ಪಿ ಎಎನ್ ಪ್ರಕಾಶ್ ಗೌಡ ವ್ಯಕ್ತಿಯ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಆಂಡ್ರ್ಯೂ  ಈ ವರೆಗೂ 8.50 ಲಕ್ಷ ರೂಪಾಯಿ ಕಳ್ಳತನ ಮಾಡಿದ್ದಾನೆ. 
ಮೈಕ್ರೋ ಕ್ಯಾಮರಾ, ಕಾರ್ಡ್ ರೀಡರ್,  ಚೀನಾದಿಂದ ತರಲಾಗಿದ್ದ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಕೆ ಮಾಡಿ ಟಾಂಜೇನಿಯಾ ವ್ಯಕ್ತಿ ಎಟಿಎಂಗಳಲ್ಲಿ ಹಣ ದೋಚುತ್ತಿದ್ದಳು, ಈತನ ವಿರುದ್ಧ 4 ಬೇರೆ ಬೇರೆ ರೀತಿಯ ಪ್ರಕರಣಗಳನ್ನು ದಾಖಲಿಸಲಾಗಿದೆ. ಹೊಳೆನರಸಿಪುರದ ಎಟಿಎಂ ನಲ್ಲಿ ಹಣ ತೆಗೆದುಕೊಳ್ಳುತ್ತಿದ್ದಾಗ ಆಂಡ್ರ್ಯೂ ನ್ನು ಪೊಲೀಸರು ಬಂಧಿಸಿದ್ದಾರೆ. ಈತ ವಿದ್ಯಾಭ್ಯಾಸಕ್ಕಾಗಿ 2014 ರಲ್ಲಿ ಮೈಸೂರಿಗೆ ಆಗಮಿಸಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: ನೋ ಹ್ಯಾಂಡ್ ಶೇಕ್; ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ, ಭಾರತ ತಂಡದಲ್ಲಿ ಎರಡು ಬದಲಾವಣೆ!

ಬಾಂಗ್ಲಾದಲ್ಲಿ BNP ಅಧಿಕಾರ; ಹೊಸ ಸರ್ಕಾರದಲ್ಲಿ ಮುಹಮ್ಮದ್ ಯೂನಸ್ ಗೂ ಮಹತ್ವದ ಸ್ಥಾನ? ರೆಹಮಾನ್ ಬೆಂಬಲ?

T20 World Cup 2026: ಹ್ಯಾಂಡ್ ಶೇಕ್ ವಿವಾದ, ಟೀಂ ಇಂಡಿಯಾ ವಿರುದ್ದ ಸಂಜಯ್ ಮಂಜ್ರೇಕರ್ ಕಿಡಿ! ನೆಟ್ಟಿಗರ ತರಾಟೆ

T20 World Cup 2026: ಪಾಕ್ ವಿರುದ್ಧದ ಪಂದ್ಯದಲ್ಲಿ 'ಹ್ಯಾಂಡ್ ಶೇಕ್' ಮಾಡದಿರಲು ಟೀಂ ಇಂಡಿಯಾ ನಿರ್ಧಾರ!

T20 World Cup 2026: ಭಾರತ ವಿರುದ್ಧದ ಪಂದ್ಯ, ಪಾಕಿಸ್ತಾನಕ್ಕೆ 'ಮಾನಸಿಕ ಗೆಲುವು' ಎಂದ ಮಾಜಿ ನಾಯಕ! ಏನಿದು ವಿಚಿತ್ರ ಹೇಳಿಕೆ?

SCROLL FOR NEXT