ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪ್ರಿಯಕರನೊಂದಿಗೆ ಪತ್ನಿ ಪರಾರಿ, ನೊಂದ ಕ್ಯಾಬ್ ಚಾಲಕ ಆತ್ಮಹತ್ಯೆ

ಪ್ರಿಯಕರನೊಂದಿಗೆ ಪತ್ನಿ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ..

ಬೆಂಗಳೂರು: ಪ್ರಿಯಕರನೊಂದಿಗೆ ಪತ್ನಿ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಕಾಂತರಾಜು ಮೃತ ದುರ್ದೈವಿ, ಈತ 10 ವರ್ಷಗಳ ಹಿಂದೆ ದೂರದ ಸಂಬಂಧಿ ಭಾಗ್ಯ ಎಂಬಾಕೆಯನ್ನು ವಿವಾಹವಾಗಿದ್ದ. ಈ ದಂಪತಿಗೆ 8 ವರ್ಷದ ಮಗು ಕೂಡ ಇದೆ. 
ಭಾಗ್ಯಳಿಗೆ ಸೋಲೂರಿನ ನಿವಾಸಿ ಕುಮಾರ್ ಎಂಬುವನ ಜೊತೆ ಸಂಬಂಧ ಇತ್ತು. ಇದನ್ನು ತಿಳಿದ ಕಾಂತರಾಜು ಪತ್ನಿಯಿಂದ ದೂರ ಇರುವಂತೆ ಆತನಿಗೆ ಎಚ್ಚರಿಕೆ ನೀಡಿದ್ದ., ಆದರೆ ಕಾಂತರಾಜು ಸಂಬಂಧಿ ಮಂಜ ಮತ್ತು ಆತನ ಪತ್ನಿ ಸುಶೀಲಾ ಕುಮಾರ್ ಗೆ ಬೆಂಬಲ ನೀಡಿದ್ದರು. 
ಇದರಿಂದಾಗಿ ಅವರಿಬ್ಬರು ಪರಾರಿಯಾಗಿದ್ದರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಅಪ್ ಲೋಡ್ ಮಾಡಿರುವ ಕಾಂತರಾಜು ತನ್ನ ಸಾವಿಗೆ 4 ಜನ ಕಾರಣ ಎಂದು ಹೇಳಿದ್ದಾನೆ.
ಕಾಂತರಾಜು ಪೋಷಕರು ಕುದೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಪರಾರಿಯಾದ ಭಾಗ್ಯ ಮತ್ತು ಕುಮಾರ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

ಮಲಯಾಳಂ ನಟಿ ಮೇಲೆ ಅತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಮಧ್ಯಪ್ರದೇಶ: ಕೋಟಿ ಕೋಟಿ ಬಹುಮಾನ ಹೊಂದಿದ್ದ 10 ನಕ್ಸಲರು ಶಸ್ತ್ರಾಸ್ತ್ರ ಸಹಿತ ಶರಣಾಗತಿ!

ಡಿಕೆಶಿ ಅವಕಾಶ ಕೇಳಿದ್ರು, ಆದ್ರೆ CM ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸ್ಫೋಟಕ ಹೇಳಿಕೆ

'₹500 ಕೋಟಿ ಕೊಟ್ಟರೆ ಸಿಎಂ ಹುದ್ದೆ': ನವಜೋತ್ ಕೌರ್ ಸಿಧು 'ಮೆಂಟಲ್ ಆಸ್ಪತ್ರೆಗೆ' ದಾಖಲಾಗಬೇಕು; ಡಿಕೆ ಶಿವಕುಮಾರ್

SCROLL FOR NEXT