ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪ್ರಿಯಕರನೊಂದಿಗೆ ಪತ್ನಿ ಪರಾರಿ, ನೊಂದ ಕ್ಯಾಬ್ ಚಾಲಕ ಆತ್ಮಹತ್ಯೆ

ಪ್ರಿಯಕರನೊಂದಿಗೆ ಪತ್ನಿ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ..

ಬೆಂಗಳೂರು: ಪ್ರಿಯಕರನೊಂದಿಗೆ ಪತ್ನಿ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಕಾಂತರಾಜು ಮೃತ ದುರ್ದೈವಿ, ಈತ 10 ವರ್ಷಗಳ ಹಿಂದೆ ದೂರದ ಸಂಬಂಧಿ ಭಾಗ್ಯ ಎಂಬಾಕೆಯನ್ನು ವಿವಾಹವಾಗಿದ್ದ. ಈ ದಂಪತಿಗೆ 8 ವರ್ಷದ ಮಗು ಕೂಡ ಇದೆ. 
ಭಾಗ್ಯಳಿಗೆ ಸೋಲೂರಿನ ನಿವಾಸಿ ಕುಮಾರ್ ಎಂಬುವನ ಜೊತೆ ಸಂಬಂಧ ಇತ್ತು. ಇದನ್ನು ತಿಳಿದ ಕಾಂತರಾಜು ಪತ್ನಿಯಿಂದ ದೂರ ಇರುವಂತೆ ಆತನಿಗೆ ಎಚ್ಚರಿಕೆ ನೀಡಿದ್ದ., ಆದರೆ ಕಾಂತರಾಜು ಸಂಬಂಧಿ ಮಂಜ ಮತ್ತು ಆತನ ಪತ್ನಿ ಸುಶೀಲಾ ಕುಮಾರ್ ಗೆ ಬೆಂಬಲ ನೀಡಿದ್ದರು. 
ಇದರಿಂದಾಗಿ ಅವರಿಬ್ಬರು ಪರಾರಿಯಾಗಿದ್ದರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಅಪ್ ಲೋಡ್ ಮಾಡಿರುವ ಕಾಂತರಾಜು ತನ್ನ ಸಾವಿಗೆ 4 ಜನ ಕಾರಣ ಎಂದು ಹೇಳಿದ್ದಾನೆ.
ಕಾಂತರಾಜು ಪೋಷಕರು ಕುದೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಪರಾರಿಯಾದ ಭಾಗ್ಯ ಮತ್ತು ಕುಮಾರ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ರಾಜತಾಂತ್ರಿಕ ಜಯ: ಫ್ಯಾಕ್ಟ್‌ಶೀಟ್‌ನಲ್ಲಿ ‘ದ್ವಿದಳ ಧಾನ್ಯಗಳು’ ಉಲ್ಲೇಖ ಕೈಬಿಟ್ಟ ಅಮೆರಿಕಾ..!

ಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video

ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ: ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆ, ಹಾಡುವಾಗ ಎದ್ದು ನಿಲ್ಲದಿದ್ದರೆ ಶಿಕ್ಷೆ-ದಂಡಕ್ಕೆ ಅರ್ಹ..!

ಕೆನಡಾ: ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿ ಗಾಯ

ದೆಹಲಿಯಲ್ಲಿ ಡಿಕೆಶಿ ನಂಬರ್ ಗೇಮ್: ಹೈಕಮಾಂಡ್ ತೀರ್ಮಾನವೇ ಫೈನಲ್ ಎಂದ ಸಿಎಂ!

SCROLL FOR NEXT