ರ್ಯಾಫ್ಟಿಂಗ್ 
ರಾಜ್ಯ

ಪ್ರವಾಸಿಗರಿಗೆ ಖುಷಿಯ ಸಂಗತಿ: ದುಬಾರೆಯಲ್ಲಿ ರ್ಯಾಫ್ಟಿಂಗ್ ಶೀಘ್ರದಲ್ಲೇ ಆರಂಭ!

ರ್ಯಾಫ್ಟಿಂಗ್ ವೇಳೆ ಹೊಡೆದಾಡಿಕೊಂಡು ಪ್ರವಾಸಿಗನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಸ್ವಲ್ಪ ದಿನ ದುಬಾರೆಯಲ್ಲಿ ರ್ಯಾಫ್ಟಿಂಗ್ ಅನ್ನು ನಿಲ್ಲಿಸಲಾಗಿತ್ತು. ಇದೀಗ ಕೊಡಗು ಜಿಲ್ಲಾಧಿಕಾರಿ ಅನ್ನಿಸ್ ಕಣ್ಮನಿ ಜಾಯ್ ಅವರು...

ಮಡಿಕೇರಿ: ರ್ಯಾಫ್ಟಿಂಗ್ ವೇಳೆ ಹೊಡೆದಾಡಿಕೊಂಡು ಪ್ರವಾಸಿಗನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಸ್ವಲ್ಪ ದಿನ ದುಬಾರೆಯಲ್ಲಿ ರ್ಯಾಫ್ಟಿಂಗ್ ಅನ್ನು ನಿಲ್ಲಿಸಲಾಗಿತ್ತು. ಇದೀಗ ಕೊಡಗು ಜಿಲ್ಲಾಧಿಕಾರಿ ಅನ್ನಿಸ್ ಕಣ್ಮನಿ ಜಾಯ್ ಅವರು ರ್ಯಾಫ್ಟ್ ಮಾಲೀಕರರಿಗೆ ಅಂತಿಮ ನಿಯಮಗಳು ಮತ್ತು ಷರತ್ತುಗಳನ್ನು ನಿಗದಿಪಡಿಸಿದ್ದು ಇನ್ನು ಒಂದು ತಿಂಗಳೊಳಗೆ ರ್ಯಾಫ್ಟಿಂಗ್ ಆರಂಭಗೊಳ್ಳಲಿದೆ. 
ರ್ಯಾಫ್ಟ್ ಮಾಲೀಕರಿಗೆ ರ್ಯಾಫ್ಟಿಂಗ್ ವೇಳೆ ಪ್ರವಾಸಿಗರ ಸುರಕ್ಷತೆ ಕುರಿತಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕಠಿಣ ನಿಯಮಗಳು ಮತ್ತು ಷರತ್ತುಗಳನ್ನು ನೀಡಲಾಗಿದೆ. ದುಬಾರೆಯಲ್ಲಿನ ಕಾವೇರಿ ನದಿಯಲ್ಲಿ ನಡೆಯುವ ರ್ಯಾಫ್ಟಿಂಗ್ ಅನ್ನು ಮತ್ತೆ ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಾದ ಅರಣ್ಯ ಮತ್ತು ಪ್ರವಾಸೋದ್ಯಮ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ವಹಿಸಿದ್ದಾರೆ.
ಇನ್ನು ರ್ಯಾಫ್ಟಿಂಗ್ ಶುಲ್ಕಗಳು ಪ್ರತಿ ಗುಂಪಿಗೆ 600 ರುಪಾಯಿ ಮೀರಬಾರದು. ದುಬಾರೆ ಪ್ರದೇಶದಲ್ಲಿ ಒಟ್ಟು 48 ರ್ಯಾಫ್ಟ್ ಗಳಿಗೆ ಅನುಮತಿ ನೀಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಜಯ್ ಗೆ ಬೆಂಬಲ ನೀಡಲ್ಲ- ಎಡಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್; ನಾವು ಇನ್ನೂ ನಿರ್ಧರಿಸಿಲ್ಲ- ವಿಸಿಕೆ

ವಿಜಯ್ ಸಿಎಂ ಕನಸಿಗೆ ತಣ್ಣೀರು?: ತಮಿಳುನಾಡಿನಲ್ಲಿ ರಾಜಕೀಯ ಸಂಚಲನ, DMK-AIADMK ಮೈತ್ರಿ ಸರ್ಕಾರ ರಚನೆ?

ತಮಿಳುನಾಡು: TVK ಗೆ ಬಹುಮತದ ಕೊರತೆ; ಇಕ್ಕಟ್ಟಿನಲ್ಲಿ ವಿಜಯ್; ರಾಜ್ಯಪಾಲರ ನಡೆ ಏನು?

ಸಚಿನ್, ಕೊಹ್ಲಿಯಂತಹ ದಿಗ್ಗಜರ ಸಾಲಿಗೆ ಸೇರಿದ ವೈಭವ್ ಸೂರ್ಯವಂಶಿ: ಹೊಸ ಬ್ಯಾಟ್; ಪ್ರಾಯೋಜಕರು ಯಾರು ಗೊತ್ತಾ?

Video: ಮಧ್ಯರಾತ್ರಿ ಸಾಮಾನ್ಯ ಮಹಿಳೆಯಂತೆ ರಸ್ತೆಯಲ್ಲಿ ನಿಂತ ಪೊಲೀಸ್ ಕಮಿಷನರ್; 3 ತಾಸಿನಲ್ಲಿ 40 ಕಾಮುಕರಿಂದ ಕಿರುಕುಳ!

SCROLL FOR NEXT