ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಮಲ್ಲಿಗೆ ಬೆಳೆದಿರುವುದು 
ರಾಜ್ಯ

ಬಂಟ್ವಾಳ: ಅತಿಥಿ ಶಿಕ್ಷಕರಿಗೆ ವೇತನ ನೀಡಲು ಶಾಲೆಯಲ್ಲಿ ಮಲ್ಲಿಗೆ ಬೆಳೆಸುತ್ತಿರುವ ಮಕ್ಕಳು!

ಇಬ್ಬರು ಅತಿಥಿ ಶಿಕ್ಷಕರಿಗೆ ವೇತನ ನೀಡಲು ಬಂಟ್ವಾಳ ತಾಲ್ಲೂಕಿನ ಒಜಲಾ ಗ್ರಾಮದ ಸರ್ಕಾರಿ ಕಿರಿಯ ...

ಬಂಟ್ವಾಳ: ಇಬ್ಬರು ಅತಿಥಿ ಶಿಕ್ಷಕರಿಗೆ ವೇತನ ನೀಡಲು ಬಂಟ್ವಾಳ ತಾಲ್ಲೂಕಿನ ಒಜಲಾ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಮಲ್ಲಿಗೆ ಬೆಳೆದು ಮಾರಾಟ ಮಾಡಿ ಹಣ ಸಂಗ್ರಹಿಸುತ್ತಾರೆ. 
ಶಾಲೆಗೆ ಬರುವ ಅತಿಥಿ ಶಿಕ್ಷಕರಿಗೆ ನೀಡುವಷ್ಟು ಹಣ ನಮ್ಮಲ್ಲಿರುವುದಿಲ್ಲ, ಹೀಗಾಗಿ ಶಾಲಾ ಆವರಣದಲ್ಲಿ ಮಲ್ಲಿಗೆ ಬೆಳೆಸಿ ಮಾರಾಟ ಮಾಡಲು ನಾವು 2013ರಲ್ಲಿ ಯೋಚನೆ ಮಾಡಿದೆವು. ಇಂದು ಮಲ್ಲಿಗೆಯನ್ನು ಶಾಲಾ ಆವರಣದಲ್ಲಿ ಉತ್ತಮವಾಗಿ ಬೆಳೆಸಿ ಅವುಗಳ ಮಾರಾಟದಿಂದ ಬರುವ ಹಣದಿಂದ ಇಬ್ಬರು ಅತಿಥಿ ಶಿಕ್ಷಕರಿಗೆ ವೇತನ ನೀಡುತ್ತೇವೆ ಎನ್ನುತ್ತಾರೆ ಶಾಲೆಯ ಮುಖ್ಯೋಪಾಧ್ಯಾಯಿನಿ. 
ತಮಗೆ ಸರಿಯಾಗಿ ವೇತನ ಸರಿಯಾದ ಸಮಯಕ್ಕೆ ನೀಡುತ್ತಿಲ್ಲ ಮತ್ತು ಶಾಲೆಯಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆಯಿದ್ದರೂ ಸಹ ತಮ್ಮನ್ನು ಖಾಯಂಗೊಳಿಸಿ ನೇಮಕಾತಿ ಮಾಡುತ್ತಿಲ್ಲ ಎಂದು ಇತ್ತೀಚೆಗೆ ಅತಿಥಿ ಶಿಕ್ಷಕರು ಪ್ರತಿಭಟನೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT