ಯಾದಗಿರಿ: ಆಸ್ತಿಗಾಗಿ ಜಗಳ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ,, ಪುತ್ರನ ಬರ್ಬರ ಹತ್ಯೆ 
ರಾಜ್ಯ

ಯಾದಗಿರಿ: ಆಸ್ತಿಗಾಗಿ ಜಗಳ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ,, ಪುತ್ರನ ಬರ್ಬರ ಹತ್ಯೆ

ಆಸ್ತಿ ವಿಚಾರಕ್ಕಾಗಿ ಸಂಬಂಧಿಕರಿಂದಲೇ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಮಗನ ಬರ್ಬರ ಹತ್ಯೆ ಮಾಡಿರುವ ಘಟನೆ ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಯಾದಗಿರಿ: ಆಸ್ತಿ ವಿಚಾರಕ್ಕಾಗಿ ಸಂಬಂಧಿಕರಿಂದಲೇ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಮಗನ ಬರ್ಬರ ಹತ್ಯೆ ಮಾಡಿರುವ ಘಟನೆ ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹತ್ತಿಕುಣಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶರಣಪ್ಪ ಗಡ್ಡಿ ಮೇಲ್ ಪೂಜಾರಿ (60), ಪುತ್ರ ಸಣ್ಣ ಸಾಬಣ್ಣಾ (23) ಕೊಲೆಯಾದ ದುರ್ದೈವಿಗಳು. ಹತ್ತಿಕುಣಿ ಗ್ರಾಮದ ತೋಟದಲ್ಲಿ ಖ್ರುತ್ಯ ನಡೆದಿದೆ.
ಗಡ್ಡೀಮನಿ ಹಾಗೂ ಅವರ ಸಂಬಂಧಿಕರ ನಡುವೆ ಆಸ್ತಿ ವಿಚಾರದಲ್ಲಿ ಜಗಳವಿದ್ದು ಇದೇ ಕಾರಣಕ್ಕೆ ಈ ಜೋಡಿ ಕೊಲೆ ಆಗಿದೆ ಎಂದು ಪೋಲೀಸರು ಶಂಕಿಸಿದ್ದಾರೆ.
ಘಟನೆ ಮಾಹಿತಿ ಪಡೆದ ಯಾದಗಿರಿ ಗ್ರಾಮೀಣ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೋದಿ ಸರ್ಕಾರದ GST ಬದಲಾವಣೆಯಿಂದ ರಾಜ್ಯಕ್ಕೆ15 ಸಾವಿರ ಕೋಟಿ ನಷ್ಟ: ಕುಮಾರಸ್ವಾಮಿ ಸೇರಿ ಎಲ್ಲಾ ಸಂಸದರನ್ನು ಸೋಲಿಸಿ; ಸಿದ್ದರಾಮಯ್ಯ

ನವಿ ಮುಂಬೈ: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ; ಆರು ವರ್ಷದ ಬಾಲಕ ಸೇರಿ- ನಾಲ್ವರ ಸಾವು

Bengaluru: 'ಪರೀಕ್ಷೆ ನೆಪದಲ್ಲಿ ಮುತ್ತಿಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಡಾಕ್ಟರ್': ಯುವತಿ ದೂರು, ಬಂಧನ

ಬಿಜೆಪಿಯವರದ್ದು ಡೋಂಗಿ ಹಿಂದುತ್ವ: ಜೆಡಿಎಸ್ ನ 'S' ಎಂದರೆ ಜಾತ್ಯಾತೀತವೋ? ಕೇಸರಿಯೋ? 19 ಸಂಸದರು ಇಂಡಿಯಾ ಗೇಟ್ ಕಾಯೋಕೆ ಇದ್ದಾರಾ?

ಮರಳು ಮಾಫಿಯಾ ವಿರುದ್ಧ ಸಿಡಿದೆದ್ದ ಸಿಎಂ ಸಲಹೆಗಾರ: ದಂಧೆಕೋರರಿಗೆ ಅಧಿಕಾರಿಗಳೇ ಸಾಥ್, ಕ್ರಮಕ್ಕೆ ಬಸವರಾಜ ರಾಯರೆಡ್ಡಿ ಆಗ್ರಹ

SCROLL FOR NEXT