ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ಮನೆಗೆ ಬಂದ ಮುಸುಕುಧಾರಿ ವ್ಯಕ್ತಿ; ಮಲಗಿದ್ದ ಮಗು ಎತ್ತಿಕೊಂಡು ಪರಾರಿ!

ಮುಸುಕು ಹಾಕಿಕೊಂಡು ಬಂದ ವ್ಯಕ್ತಿಯೊಬ್ಬ ಮನೆಯಲ್ಲಿ ಮಲಗಿದ್ದ 1 ವರ್ಷದ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ...

ಉಡುಪಿ: ಮುಸುಕು ಹಾಕಿಕೊಂಡು ಬಂದ ವ್ಯಕ್ತಿಯೊಬ್ಬ ಮನೆಯಲ್ಲಿ ಮಲಗಿದ್ದ 1 ವರ್ಷದ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಎಡಮೊಗ್ಗೆ ಗ್ರಾಮದ ಕುಮಟಿ ಬೇರು ಎಂಬಲ್ಲಿಂದ ವರದಿಯಾಗಿದೆ.
ಗುರುವಾರ ಬೆಳಗ್ಗೆ ಮನೆಗೆ ನುಗ್ಗಿದ ಆಗಂತುಕ  ಸಾನ್ವಿತಾ ನಾಯಕ್ ಎಂಬ 1 ವರ್ಷದ ಮಗುವನ್ನು ಕಿಡ್ನಾಪ್ ಮಾಡಿಕೊಂಡು ಪರಾರಿಯಾಗಿದ್ದಾನೆ, ಕುಬ್ಜಾ ನದಿಯ ಮೂಲಕ ಮಗುವನ್ನು ಎತ್ತಿಕೊಂಡು ಪರಾರಿಯಾಗಿದ್ದಾನೆ ಎಂದು ಮಗುವಿನ ತಾಯಿ ರೇಖಾ ಆರೋಪಿಸಿದ್ದಾರೆ.
ಮನೆಯಲ್ಲಿ ಹೆಜ್ಜೆ ಸಪ್ಪಳ ಕೇಳಿ ಎಚ್ಚರಗೊಂಡೆ, ಒಳಗೆ ಬಂದವನೇ ಮಗುವನ್ನು ಎತ್ತಿಕೊಂಡ. ಆ ವೇಳೆ ನಾನು ಪ್ರತಿಭಟಿಸಿದೆ, ಆದರೆ ಆತ ಮಗುವನ್ನು ಕಿಡ್ನಾಪ್ ಮಾಡಿಕೊಂಡು ಹೋಗಿಬಿಟ್ಟ.  ಬಹು ದೂರದವರೆಗೆ ಆತನನ್ನು ನನ್ನ ಐದು ವರ್ಷಗ ಮಗನ ಜೊತೆ ಹಿಂಬಾಲಿಸಿದೆ, ಆದರೆ ಆತ ಕುಬ್ಜಾ ನದಿಯ ನದಿಗೆ ಜಿಗಿದ, ನಾನು ಕೂಡ ನದಿಗೆ ಹಾರಿದೆ. ಆದರೆ ನೀರಿನ ಹರಿವಿನ ಪ್ರಮಾಣ ಹೆಚ್ಚು ಇದ್ದ ಕಾರಣ  ಆತನನ್ನು ಹಿಡಿಯಲಾಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. 
ಬಂದ ಆಗಂತುಕ ಏಕೆ ತಮ್ಮ 1 ವರ್ಷದ ಮಗುವನ್ನು ಟಾರ್ಗೆಟ್ ಮಾಡಿದ್ದಾನೆ ಎಂಬುದು ಪೋಷಕರಿಗೆ ಇನ್ನೂ ನಿಗೂಡವಾಗಿದೆ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನಿಗಾಗಿ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT