ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರಿನಲ್ಲಿ ಪರವಾನಗಿ ಗನ್ ಗಳ ದುರ್ಬಳಕೆ; ಕಾಡು ಪ್ರಾಣಿಗಳ ಬೇಟೆಗೆ ಬಳಕೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ತಮ್ಮ ಸ್ವರಕ್ಷಣೆಗೆ ಗನ್, ಶಸ್ತ್ರಾಸ್ತ್ರಗಳ ಪರವಾನಗಿ ಪಡೆದುಕೊಂಡವರು ...

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ತಮ್ಮ ಸ್ವರಕ್ಷಣೆಗೆ ಗನ್, ಶಸ್ತ್ರಾಸ್ತ್ರಗಳ ಪರವಾನಗಿ ಪಡೆದುಕೊಂಡವರು ಪಕ್ಕದ ಜಿಲ್ಲೆಗಳಲ್ಲಿ ವನ್ಯಜೀವಿಗಳನ್ನು ಬೇಟೆಯಾಡಲು ಅವುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. 
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಲ್ಲಿ ಮೊನ್ನೆ ಭಾನುವಾರ ಕಾಡುಹಂದಿಯನ್ನು ಐವರು ಬೇಟೆಯಾಡಿದ್ದಾರೆ. 15 ಕೆಜಿ ಕಾಡುಹಂದಿಯ ಮಾಂಸದೊಂದಿಗೆ ಅರಣ್ಯಾಧಿಕಾರಿಗಳು ಐವರನ್ನು ಬಂಧಿಸಿ ಅವರ ಬಳಿಯಿಂದ ಶಸ್ತ್ರಾಸ್ತ್ರ ಮತ್ತು ರಿವಾಲ್ವರ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಈಶ್ವರ್, ಪ್ರತಾಪ್ ಗೌಡ, ರಾಕೇಶ್, ಹೆಚ್ ಎನ್ ದಿಲೀಪ್ ಮತ್ತು ಕೃಷ್ಣೇಗೌಡ ಎಂದು ಗುರುತಿಸಲಾಗಿದ್ದು, 10 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

ಇಥಿಯೋಪಿಯನ್ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥ ಟೆವೊಲ್ಡೆ Air India ನೂತನ CEO!

KAS ಪರೀಕ್ಷೆಯಲ್ಲೂ ಅಕ್ರಮ: 25 ಮಾರ್ಕ್ಸ್‌ಗೆ ₹1.5 ಕೋಟಿ ಡಿಮ್ಯಾಂಡ್; ಲಂಚ ಕೊಟ್ಟ ಅಭ್ಯರ್ಥಿ ಹೆಸರು ಸಮೇತ ದೂರು!

ಸಿಜೆಪಿ ಪ್ರತಿಭಟನೆ ವೇಳೆ ಜಂತರ್ ಮಂತರ್ ನಲ್ಲಿ ಉಗ್ರ ದಾಳಿಗೆ ಪಾಕ್ ಪ್ರಯತ್ನ: ISI ಬೆಂಬಲಿತ ಭಯೋತ್ಪಾದಕ ಮಾಡ್ಯೂಲ್‌ ಭೇದಿಸಿ ಪಂಜಾಬ್ ಪೊಲೀಸ್!

Pak ಆಟಗಾರನ ಬೆನ್ನಲ್ಲೇ ಬಾಂಗ್ಲಾದೇಶದ ಬೌಲರ್ ಖರೀದಿಸಿದ Kavya Maran ಒಡೆತನದ ಸನ್‌ರೈಸರ್ಸ್, ಅಭಿಮಾನಿಗಳ ಆಕ್ರೋಶ!