ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರಿನಲ್ಲಿ ಪರವಾನಗಿ ಗನ್ ಗಳ ದುರ್ಬಳಕೆ; ಕಾಡು ಪ್ರಾಣಿಗಳ ಬೇಟೆಗೆ ಬಳಕೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ತಮ್ಮ ಸ್ವರಕ್ಷಣೆಗೆ ಗನ್, ಶಸ್ತ್ರಾಸ್ತ್ರಗಳ ಪರವಾನಗಿ ಪಡೆದುಕೊಂಡವರು ...

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ತಮ್ಮ ಸ್ವರಕ್ಷಣೆಗೆ ಗನ್, ಶಸ್ತ್ರಾಸ್ತ್ರಗಳ ಪರವಾನಗಿ ಪಡೆದುಕೊಂಡವರು ಪಕ್ಕದ ಜಿಲ್ಲೆಗಳಲ್ಲಿ ವನ್ಯಜೀವಿಗಳನ್ನು ಬೇಟೆಯಾಡಲು ಅವುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. 
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಲ್ಲಿ ಮೊನ್ನೆ ಭಾನುವಾರ ಕಾಡುಹಂದಿಯನ್ನು ಐವರು ಬೇಟೆಯಾಡಿದ್ದಾರೆ. 15 ಕೆಜಿ ಕಾಡುಹಂದಿಯ ಮಾಂಸದೊಂದಿಗೆ ಅರಣ್ಯಾಧಿಕಾರಿಗಳು ಐವರನ್ನು ಬಂಧಿಸಿ ಅವರ ಬಳಿಯಿಂದ ಶಸ್ತ್ರಾಸ್ತ್ರ ಮತ್ತು ರಿವಾಲ್ವರ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಈಶ್ವರ್, ಪ್ರತಾಪ್ ಗೌಡ, ರಾಕೇಶ್, ಹೆಚ್ ಎನ್ ದಿಲೀಪ್ ಮತ್ತು ಕೃಷ್ಣೇಗೌಡ ಎಂದು ಗುರುತಿಸಲಾಗಿದ್ದು, 10 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT