ಮೂರು ಪಕ್ಷಗಳು ಸೇರಿ ಸರ್ಕಾರ ರಚಿಸಿ -ರಾಜ್ಯದ ಅಭಿವೃದ್ಧಿ ಮಾಡಿ 
ರಾಜ್ಯ

'ಮೂರು ಪಕ್ಷಗಳು ಸೇರಿ ಸರ್ಕಾರ ರಚಿಸಿ -ರಾಜ್ಯದ ಅಭಿವೃದ್ಧಿ ಮಾಡಿ'

ಎಲ್ಲಾ ಪಕ್ಷಗಳು ಜಗಳವಾಡಿಕೊಂಡು, ಮೈತ್ರಿ ಸರ್ಕಾರ ಮಾಡಿಕೊಂಡಿವೆ. ಮೂರು ಪಕ್ಷಗಳು ಒಂದಾಗಿ ಯಾಕೆ ಸರ್ಕಾರ ಮಾಡಬಾರದು? ..

ಕೊಪ್ಪಳ: ಮೂರು ಪಕ್ಷಗಳು ಸೇರಿ ಸರ್ಕಾರ ರಚಿಸಿದ್ರೆ ರಾಜ್ಯ ಅಭಿವೃದ್ಧಿಯಾಗುತ್ತದೆ ಎಂದು ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀ ಗಳು ಅಭಿಪ್ರಾಯ ಪಟ್ಟಿದ್ದಾರೆ.
ಕೊಪ್ಪಳದ ಗಂಗಾವತಿಯಲ್ಲಿ ಮಾತನಾಡಿದ ಶ್ರೀಗಳು, ಎಲ್ಲರೂ ಅಧಿಕಾರಕ್ಕೆ ಪ್ರಯತ್ನ ಮಾಡ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಷ್ಟ್ರಪತಿ ಆಡಳಿತ, ಮಧ್ಯಂತರ ಚುನಾವಣೆ ಆಗಬಾರದು. ಸರ್ವಪಕ್ಷೀಯ ಸರ್ಕಾರ ರಚನೆಯಾಗಬೇಕು ಎಂದು ತಿಳಿಸಿದ್ದಾರೆ.
ಅಲ್ಲದೇ, ಎಲ್ಲಾ ಪಕ್ಷಗಳು ಜಗಳವಾಡಿಕೊಂಡು, ಮೈತ್ರಿ ಸರ್ಕಾರ ಮಾಡಿಕೊಂಡಿವೆ. ಮೂರು ಪಕ್ಷಗಳು ಒಂದಾಗಿ ಯಾಕೆ ಸರ್ಕಾರ ಮಾಡಬಾರದು? ಎಂದು ಪೇಜಾವರ ಶ್ರೀಗಳು ಪ್ರಶ್ನಿಸಿದ್ದಾರೆ. ಬಿಜೆಪಿ ಹಿಂದೂಪರ ಇದೆ ಅಂತಾ ವಿರೋಧಿಸಿ ಮೈತ್ರಿ ಸರ್ಕಾರ ಮಾಡಿದ್ದಾರೆ. ಬಿಜೆಪಿ ಜಾತ್ಯತೀತ ಪಕ್ಷವು ಸಹ ಆಗಿದೆ. ಎಲ್ಲಾ ಪಕ್ಷ ಸೇರಿ ಸರ್ಕಾರ ಮಾಡಿದ್ರೆ ಪಕ್ಷಾಂತರ, ರೆಸಾರ್ಟ್ ರಾಜಕೀಯ ಬಂದ್ ಆಗುತ್ತೆ ಎಂದು ಶ್ರೀಗಳು ಅಭಿಪ್ರಾಯ ಪಟ್ಟಿದ್ದಾರೆ.
ರಾಜ್ಯದಲ್ಲಿ ಎರಡು ದೋಸ್ತಿ ಅಲ್ಲ, ಮೂರು ದೋಸ್ತಿ ಸರ್ಕಾರ ಆಗಬೇಕು. ವಿಪಕ್ಷವಿಲ್ಲದೇ ಸರ್ಕಾರ ಮಾಡಿದ್ರೆ ರಾಜ್ಯ ಅಭಿವೃದ್ಧಿ ಆಗುತ್ತೆ. ಮೂರು ಪಕ್ಷಗಳು ಒಟ್ಟಾಗಿ ಬಾಳಬೇಕು ಎಂದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷವು ಸೇರಿ ಆಡಳಿತ ನಡೆಸಿ ಎಂದು ಶ್ರೀಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?